ಮಂಜು ಪಾವಗಡ ಹೀಗೆ ಹೇಳಿದ್ದಾದ್ರು ಯಾಕೆ?

ದಿವ್ಯಾ ಸುರೇಶ್ ಜೊತೆ ಮೊದಲಿನಂತೆ ಇರೋಕೆ ಆಗೋಲ್ಲ ಎಂದ ಮಂಜು ಪಾವಗಡ: ಇದಕ್ಕೆ ಕಾರಣ ಶಮಂತ್ ಇರಬಹುದಾ..!

Webdunia
ಗುರುವಾರ, 1 ಜುಲೈ 2021 (07:22 IST)
Bangalore:ಪ್ರಶಾಂತ್ ಅವರು ಆಡುತ್ತಿರುವ ಮಾತುಗಳಿಂದ ಮಂಜು ಪಾವಗಡ ಹಾಗೂ ದಿವ್ಯಾ ಸುರೇಶ್ ಅವರು ಕಣ್ಣೀರಿಟ್ಟಿದ್ದಾರೆ.






















 ಇನ್ನು ಹೊರಗಿನಿಂದ ಬಂದ ಮೇಲೆ ನೋಡಿರುವ ವಿಡಿಯೋ ಕ್ಲಿಪ್ಗಳಿಂದಾಗಿ ಈ ಸ್ನೇಹಿತರ ನಡುವೆ ಕೂದಲೆಳೆಯಷ್ಟು ಬಿರುಕು ಮೂಡಿತ್ತು. ಈಗ ಆ ಬಿರುಕು ದೊಡ್ಡದಾಗುವಂತೆ ಕಾಣುತ್ತಿದೆ.
 
ದಿವ್ಯಾ ಸುರೇಶ್ ಹಾಗೂ ಮಂಜು ಪಾವಗಡ ಮೊದಲ ಇನ್ನಿಂಗ್ಸ್ನಿಂದ ಒಳ್ಳೆಯ ಸ್ನೇಹಿತರು. ಇವರಿಬ್ಬರು ಸೇರಿ ಹಾಸ್ಯದ ಹೊಳೆ ಹರಿಸುತ್ತಾ ವೀಕ್ಷಕರನ್ನು ರಂಜಿಸಿದ್ದರು. ಆದರೆ ಅರ್ಧಕ್ಕೆ ಕಾರ್ಯಕ್ರಮ ರದ್ದುಗೊಂಡು ಮನೆಗಳಿಗೆ ಹೋಗಿದ್ದ ಬಿಗ್ ಬಾಸ್ 8ರ ಸ್ಪರ್ಧಿಗಳು ಸೆಕೆಂಡ್ ಇನ್ನಿಂಗ್ಸ್ನಲ್ಲಿ ಬಿಗ್ ಬಾಸ್ ಮನೆಗೆ ಮರಳಿದ್ದಾರೆ. ಈ ಸಲ ಮಂಜು ಹಾಗೂ ದಿವ್ಯಾ ಸುರೇಶ್ ಅವರು ಮೊದಲಿನಿಂತಿಲ್ಲ. ಕೇವಲ ಕಾರ್ಯಕ್ರಮಕ್ಕಾಗಿ ಮದುವೆ, ಹೆಂಡತಿ ಅಂತ ನಾಟಕ ಆಡುತ್ತಾ ರಂಜಿಸಿದ್ದ ಮಂಜು ಹಾಗೂ ದಿವ್ಯಾ ಸುರೇಶ್ ಈಗ ಕೊಂಚ ದೂರ ದೂರ ಇದ್ದಾರೆ. ಮಂಜು ಹಾಗೂ ದಿವ್ಯಾ ಸುರೇಶ್ ಮೊದಲಿನಂತೆ ಇಲ್ಲ. ಅದು ಇಬ್ಬರ ವರ್ತನೆಯಲ್ಲಿ ಎದ್ದಿ ಕಾಣುತ್ತಿದೆ. ಅದರಲ್ಲೂ ಪ್ರಶಾಂತ್ ಸಂಬರಗಿ ಹಾಗೂ ಚಕ್ರವರ್ತಿ ಚಂದ್ರಚೂಡ ಅವರು ಮಂಜು ಹಾಗೂ ದಿವ್ಯಾ ಸುರೇಶ್ ಅವರ ಬಗ್ಗೆ ಆಡುತ್ತಿರುವ ಮಾತುಗಳು ಈ ಇಬ್ಬರ ಮನಸ್ಸನ್ನೂ ಗಾಯಗೊಳಿಸಿದೆ.

ಪ್ರಶಾಂತ್ ಅವರು ಆಡುತ್ತಿರುವ ಮಾತುಗಳಿಂದ ಮಂಜು ಪಾವಗಡ ಹಾಗೂ ದಿವ್ಯಾ ಸುರೇಶ್ ಅವರು ಕಣ್ಣೀರಿಟ್ಟಿದ್ದಾರೆ. ಇನ್ನು ಹೊರಗಿನಿಂದ ಬಂದ ಮೇಲೆ ನೋಡಿರುವ ವಿಡಿಯೋ ಕ್ಲಿಪ್ಗಳಿಂದಾಗಿ ಈ ಸ್ನೇಹಿತರ ನಡುವೆ ಕೂದಲೆಳೆಯಷ್ಟು ಬಿರುಕು ಮೂಡಿತ್ತು. ಈಗ ಆ ಬಿರುಕು ದೊಡ್ಡದಾಗುವಂತೆ ಕಾಣುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments