Webdunia - Bharat's app for daily news and videos

Install App

ಜನತೆಗೆ ಆಹಾರ ಕಿಟ್ ನೀಡದೆ ಸಚಿವ ಪ್ರಭು ಚೌಹಾಣ್ ಹೊರನಡೆದಿದ್ದೇಕೆ?

Webdunia
ಶುಕ್ರವಾರ, 8 ಮೇ 2020 (11:17 IST)
ಬೀದರ್ : ಬೀದರ್ ನಲ್ಲಿ ಆಹಾರ ಕಿಟ್ ಗೆ ಜನತೆ ಮುಗಿಬಿದ್ದಿದ್ದು, ಸಾಮಾಜಿಕ ಅಂತರಕ್ಕೆ ಡೋಂಟ್ ಕೇರ್ ಎಂದಿದ್ದಾರೆ ಎನ್ನಲಾಗಿದೆ.


ಲಾಕ್ ಡೌನ್ ಹಿನ್ನಲೆಯಲ್ಲಿ ಸಚಿವ ಪ್ರಭು ಚೌಹಾಣ್ ಅವರು ಜನತೆ  ಆಹಾರ ಕಿಟ್ ಹಂಚಿಕೆ ಮಾಡಿದ್ದಾರೆ. ಆದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನೂರಾರು ಮಂದಿ ಒಂದೇ ಕಡೆ ಜಮಾಯಿಸಿದ್ದಾರೆ.  ಜನರ ಬೇಜವಬ್ದಾರಿತನ ನೋಡಿ ಬೇಸರಗೊಂಡ ಸಚಿವ ಪ್ರಭು ಚೌಹಾಣ್ ಅವರು ಅಲ್ಲಿಂದ  ಹೊರನಡೆದಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments