Webdunia - Bharat's app for daily news and videos

Install App

ಸಚಿವ ರಮೇಶ್ ಕುಮಾರ್ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದ್ದು ಯಾಕೆ…?

Webdunia
ಮಂಗಳವಾರ, 23 ಜನವರಿ 2018 (10:58 IST)
ಗದಗ : ಆರೋಗ್ಯ ಸಚಿವ ರಮೇಶ್ ಕುಮಾರ್ ಅವರು ಸಂಸದ ಪ್ರತಾಪ್ ಸಿಂಹ ಅವರು ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ನಗರದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ‘ ಲೇಖನ ಬರೆಯುವ ಅವಕಾಶ ಸಿಕ್ಕಿದೆ ಎಂದು ಲೋಕಸಭಾ ಸದಸ್ಯರಾದ ಮಾತ್ರಕ್ಕೆ ನೆಹರೂ ಅವರನ್ನು ಹೀಯಾಳಿಸಿ ಬರೆಯುತ್ತಾರೆ. ದನಗಳಿಗೆ ಭಾಷೆ ಇಲ್ಲ, ಜನರಿಗೆ ಭಾಷೆ ಇದೆ. ಭಾಷೆಯ ಪ್ರಯೋಗ ಯೋಗ್ಯ ರೀತಿಯಲ್ಲಿ ಮಾಡದೇ ಹೋದರೆ ಜನರಿಗೆ ದನಗಳಿಗೆ ವ್ಯತ್ಯಾಸ ಇರುವುದಿಲ್ಲ ಎಂದು ಪ್ರತಾಪ್ ಸಿಂಹ ಅವರ  ವಿರುದ್ಧ ಕಿಡಿಕಾರಿದ್ದಾರೆ.


ಮಾತು ಮುಂದುವರಿಸಿದ ಅವರು ‘ಈ ದೇಶದಲ್ಲಿ ಸಂಹಿತೆಯೂ ಇರದಂತೆ ಆಗಿದೆ. ಸಂಸದರು ಸಂಸತ್ ನಲ್ಲಿ ಯಾವ ಭಾಷೆ ಬಳಸಬೇಕು, ಹೊರಗೆ ಯಾವ ಭಾಷೆ ಬಳಸಬೇಕು ಎನ್ನುವ ಸಂಯಮ ಕಳೆದುಕೊಂಡಿದ್ದಾರೆ’ ಎಂದು ಬೇಸರವನ್ನು ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments