Webdunia - Bharat's app for daily news and videos

Install App

ಪ್ರವಾಹ ಪೀಡಿತರಿಗೆ ಯಾವುದೇ ವಸ್ತು ಕೊಡಬೇಡಿ ಎಂದು ಸಚಿವ ಸೋಮಣ್ಣ ಹೇಳಿದ್ದೇಕೆ?

Webdunia
ಶನಿವಾರ, 8 ಆಗಸ್ಟ್ 2020 (11:44 IST)
ಕೊಡಗು : ಕೊಡಗಿನಲ್ಲಿ ಭಾರೀ ಮಳೆ ಮತ್ತು ಪ್ರವಾಹದ ಭೀತಿ ಎದುರಾದ ಹಿನ್ನಲೆಯಲ್ಲಿ ಕೊಡಗಿನ ಪ್ರವಾಹ ಪೀಡಿತ ಸ್ಥಳಗಳಿಗೆ ಸಚಿವ ವಿ.ಸೋಮಣ್ಣ ಭೇಟಿ ನೀಡಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸೋಮಣ್ಣ, ಕಳೆದ ಬಾರಿಯ ಅನಾಹುತ ಈ ಬಾರಿ ಆಗಬಾರದಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಹಾಗೇ ಕೊರೊನಾ ಹಿನ್ನಲೆಯಲ್ಲಿ ಯಾವುದೇ ವಸ್ತು ಕೊಡಬೇಡಿ. ಕೊಡಗಿಗೆ ಜನರು ಸಹಾಯ ಮಾಡುವುದು ಬೇಡ. ದಿನಸಿ, ಬೆಡ್ ಶೀಟ್ , ಬಟ್ಟೆ, ಯಾವ ವಸ್ತುಗಳನ್ನು ಕೊಡಬೇಡಿ. ಅದರ ಬದಲಿ ಸಿಎಂ ಪರಿಹಾರ ನಿಧಿಗೆ ಸಹಾಯ ಮಾಡಿ ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments