Webdunia - Bharat's app for daily news and videos

Install App

ಶಾಸಕ ಆನಂದ್ ಸಿಂಗ್ ನ್ನು ಅಪೋಲೋ ಆಸ್ಪತ್ರೆಯಿಂದ ನಾರಾಯಣ ನೇತ್ರಾಲಯಕ್ಕೆ ಶಿಫ್ಟ್ ಮಾಡಿದ್ಯಾಕೆ?

Webdunia
ಗುರುವಾರ, 24 ಜನವರಿ 2019 (12:15 IST)
ಬೆಂಗಳೂರು : ಕಂಪ್ಲಿ ಶಾಸಕ ಗಣೇಶ್ ರಿಂದ  ಹಲ್ಲೆಗೊಳಗಾದ ಶಾಸಕ ಆನಂದ್ ಸಿಂಗ್ ಅವರನ್ನು ಕಣ್ಣಿನ ಶಸ್ತ್ರಚಿಕಿತ್ಸೆಗಾಗಿ ನಾರಾಯಣ ನೇತ್ರಾಲಯಕ್ಕೆ ಶಿಪ್ಟ್ ಮಾಡಲಾಗಿದೆ.


ಕಂಪ್ಲಿ ಶಾಸಕ ಗಣೇಶ್, ಶಾಸಕ ಆನಂದ್ ಸಿಂಗ್ ಹಲ್ಲೆ ಮಾಡಿದ ಪರಿಣಾಮ  ಅವರು ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರ ಬಲಗಣ್ಣಿಗೆ  ಬಲವಾದ ಪೆಟ್ಟು ಬಿದ್ದ ಕಾರಣ ರಕ್ತ ಹೆಪ್ಪುಗಟ್ಟಿ ಕಣ್ಣಿನ ಊತ ಇನ್ನೂ ಕಡಿಮೆಯಾಗಿಲ್ಲ.
ಈ ಹಿನ್ನಲೆಯಲ್ಲಿ ಮುಂಜಾಗ್ರತ ಕ್ರಮಕ್ಕಾಗಿ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಲು  ಅಪೋಲೋ ಆಸ್ಪತ್ರೆಯಿಂದ ನಾರಾಯಣ ನೇತ್ರಾಲಯಕ್ಕೆ ಶಿಫ್ಟ್ ಮಾಡಲಾಗಿದೆ. ಡಾ.ಭುಜಂಗ ಶೆಟ್ಟಿಯವರ ನೇತೃತ್ವದಲ್ಲಿ ಆನಂದ್ ಸಿಂಗ್ ಅವರಿಗೆ ಕಣ್ಣಿನ ಶಸ್ತ್ರಚಿಕಿತ್ಸೆಯನ್ನು ಮಾಡಲಾಗುವುದು ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments