Webdunia - Bharat's app for daily news and videos

Install App

ಶಾಸಕಿ ಅಂಜಲಿ ನಿಂಬಾಳ್ಕರ್ ಲಾರಿ ಚಾಲಕನನ್ನು ತರಾಟೆ ತೆಗೆದುಕೊಂಡಿದ್ಯಾಕೆ?

Webdunia
ಸೋಮವಾರ, 19 ಆಗಸ್ಟ್ 2019 (10:30 IST)
ಬೆಳಗಾವಿ: ಲಾರಿ ಚಾಲಕನೊಬ್ಬನು ಮಾಡಿದ ಕೆಲಸವೊಂದಕ್ಕೆ ಕೋಪಗೊಂಡ  ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಆತನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಳಗಾವಿ ಜಿಲ್ಲೆ ಖಾನಾಪುರ ಹೊರವಲಯದಲ್ಲಿ ಹಾನಿಗೊಳಗಾದ ಸೇತುವೆವೊಂದರ ಮೇಲೆ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಆದರೆ ಆ ಸೇತುವೆಯ  ಮೇಲೆ ಚಾಲಕನೊಬ್ಬ ಲಾರಿ ಚಾಲನೆ ಮಾಡಿದ್ದಾನೆ.

ಇದರಿಂದ ಕೋಪಗೊಂಡ ಶಾಸಕಿ ಅಂಜಲಿ ನಿಂಬಾಳ್ಕರ್  ಸಣ್ಣ ಸೇತುವೆ ಮೇಲೆ ಹೇಗೆ ಲಾರಿ ಚಾಲನೆ ಮಾಡಿದೆ. ಗೊತ್ತಾಗಲ್ವಾ? ಎಂದು ಲಾರಿಯಿಂದ ಚಾಲಕನನ್ನು ಕೆಳಗಿಳಿಸಿ ಒಂದು ತಿಂಗಳ ಕಾಲ ನಿನ್ನ ಲಾರಿಯನ್ನು ಇಲ್ಲೇ ನಿಲ್ಲಿಸುತ್ತೇನೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments