Webdunia - Bharat's app for daily news and videos

Install App

ಶಾಸಕ ಸಿಟಿ ರವಿ ಬಗ್ಗೆ ಗಾಯಾಳು ಹೇಳಿದ್ದೇನು?

Webdunia
ಮಂಗಳವಾರ, 19 ಫೆಬ್ರವರಿ 2019 (16:30 IST)
ಶಾಸಕ ಸಿಟಿ ರವಿ ಕಾರು ಡಿಕ್ಕಿಯಾಗಿ ಇಬ್ಬರು ಯುವಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರ ವಿರುದ್ಧ ಗಂಭೀರ ಆರೋಪಗಳು ಕೇಳಿಬರುತ್ತಿವೆ.

ಮದ್ಯಪಾನ ಮಾಡಿ ಕಾರು ಚಲಾಯಿಸುತ್ತಿದ್ದರು ಶಾಸಕ ಸಿ ಟಿ ರವಿ. ಹೀಗಂತ ಗಾಯಾಳು ಪುನಿತ್ ಗಂಭೀರ ಆರೋಪ ಮಾಡಿದ್ದಾರೆ.

ಪ್ರಶ್ನೆ ಮಾಡಿದ್ದಕ್ಕೆ ಸಿ ಟಿ ರವಿ ಬೆಂಬಲಿಗರಿಂದ ಗಾಯಾಳುಗಳ ಮೇಲೆ ದೌರ್ಜನ್ಯ ನಡೆದಿದೆ ಎನ್ನಲಾಗಿದೆ. ಕುಡಿದು ಚಾಲನೆ ಮಾಡಿದ್ದು ತಪ್ಪಲ್ವಾ? ಅಂದಿದ್ದಕ್ಕೆ  ಕಾರ್ ಹತ್ತು ಹೇಳ್ತಿವಿ ಅಂತಾ ಬೆದರಿಕೆ ಹಾಕಿದ್ದಾರೆ ಎಂದು ದೂರಿದ್ದಾರೆ.

ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಬೆಂಬಲಿಗರನ್ನ ಕರೆಸಿಕೊಂಡ ಸಿ ಟಿ ರವಿ, ಗಾಯಾಳುಗಳನ್ನ ಸೌಜನ್ಯಕ್ಕೂ  ಮಾತನಾಡಿಸದೆ ಸ್ಥಳದಿಂದ ಕಾಲ್ಕಿತ್ತರು ಎಂದು ಗಾಯಾಳು ಆರೋಪ ಮಾಡಿದ್ದಾರೆ. ಸಿ ಟಿ ರವಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಗಾಯಾಳು ಪುನಿತ್ ಆಗ್ರಹ ಮಾಡಿದ್ದಾರೆ. ಕಳೆದ ರಾತ್ರಿ ನಡೆದಿದ್ದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೆ ಮೃತಪಟ್ಟಿದ್ದರು. ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments