Webdunia - Bharat's app for daily news and videos

Install App

ನಾವ್ಯಾಕೆ ಬಿಜೆಪಿಯವರ ಮನೆ ಬಾಗಿಲಿಗೆ ಹೋಗೋಣ ಎಂದು ರೇವಣ್ಣ ಹೇಳಿದ್ಯಾಕೆ?

Webdunia
ಗುರುವಾರ, 31 ಜನವರಿ 2019 (15:57 IST)
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ‌ ಜೊತೆ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಹೆಚ್.ಡಿ.ರೇವಣ್ಣ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ನಾವ್ಯಾಕೆ ಬಿಜಿಪಿ ಅವರ ಮನೆ ಬಾಗಿಲಿಗೆ ಹೋಗೋಣಾ? ಬಿ.ಎಸ್. ಯಡಿಯೂರಪ್ಪ ಅವರ ಬಳಿ ನಾನ್ಯಾವುದೇ ಚರ್ಚೆ ನಡೆಸಿಲ್ಲ. ನಮ್ಮ ಕಾರು ಎಂದೂ ಯಡಿಯೂರಪ್ಪ ಅವರ ಮನೆ ಹತ್ತಿರ ತಿರುಗಲ್ಲ ಎಂದು ಹೇಳಿದ್ದಾರೆ.

ನಾಳೆ ಕೇಂದ್ರ ಬಜೆಟ್ ಹಿನ್ನೆಲೆಯಲ್ಲಿ ಹಲವು ಪ್ರಸ್ತಾವನೆ ಸಲ್ಲಿಸಿದ್ದೇವೆ. ಯಾವುದಕ್ಕೆ ಮಣೆ ಹಾಕುತ್ತಾರೆ ಎಂಬುದನ್ನು  ನಾಳೆ ಮದ್ಯಾಹ್ನನದವರೆಗೂ ಕಾದು ನೋಡಬೇಕು ಎಂದರು.

ಸಿ.ಎಂ. ಕುಮಾರಸ್ವಾಮಿ ಅವರಂತೆ ಕೇಂದ್ರವೂ ಒಂದೇ ಹಂತದಲ್ಲಿ ಎಲ್ಲಾ ರೈತರ ಸಾಲ‌ಮನ್ನಾ ಮಾಡಲಿ ಎಂದು ಹಾಸನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಚಿವ ಹೆಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments