ಅಗೆಯುತ್ತಿದ್ದ ಜೆಸಿಬಿಗೆ ಜನರು ಅಡ್ಡ ಬಿದ್ದದ್ಯಾಕೆ?

Webdunia
ಮಂಗಳವಾರ, 11 ಡಿಸೆಂಬರ್ 2018 (15:06 IST)
ಜೆಸಿಬಿಗಳು ಕೆಲಸ ಮಾಡುವಾಗ ಜನರು ಅವುಗಳಿಗೆ ಅಡ್ಡ ಬಿದ್ದು, ಅವುಗಳ ಕಾರ್ಯಾಚರಣೆಗೆ ಅಡ್ಡಿಪಡಿಸಿದ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರದಲ್ಲಿ ಅಕ್ರಮ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಸ.ನಂ 77, 78 ಒಟ್ಟು 185.03 ಗುಂಟೆ ಮೀಸಲು ಅರಣ್ಯ ಪ್ರದೇಶವನ್ನು  ಸರ್ಕಾರದ ಅಧಿನಿಯಮದ ಪ್ರಕಾರ ಕೆಲಸ ಮಾಡುತ್ತಿರುವ ಅಧಿಕಾರಿಗಳು, ತೆರವುಗೊಳಿಸುತ್ತಿದ್ದಾರೆ. ಆದರೆ ಅಲ್ಲಿನ ನಿವಾಸಿಗಳು ಜೆಸಿಬಿಗಳಿಗೆ ಅಡ್ಡ ಬಿದ್ದು ಅಡ್ಡಿ ಪಡಿಸಿದ ಘಟನೆ ನಡೆದಿದೆ.

ನಮಗೆ ಕ್ರಿಮಿನಾಶಕ ನೀಡಿ ಎಂದು ಅಲ್ಲಿನ ಜನರು ಗೋಗರೆಯುತ್ತಿದ್ದಾರೆ. ಐದು ಜೆ.ಸಿ.ಬಿ ಗಳೊಂದಿದೆ ತೆರವು ಕಾರ್ಯಾಚರಣೆ ಮಾಡುತ್ತಿರುವ ಅಧಿಕಾರಿಗಳು, ಕೆಲಸ ನಿಲ್ಲಿಸಲು ನಿರಾಕರಿಸುತ್ತಿದ್ದಾರೆ.

ಅಧಿಕಾರಿಗಳ ಕ್ರಮ ಹಾಗೂ ತೆರವು ಕಾರ್ಯಾಚರಣೆಗೆ ಅಲ್ಲಿನ ಜನರು ಅಸಮಧಾನ ಹಾಗೂ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಕಾರ್ಯಾಚರಣೆ ಸಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ಜಿಲ್ಲೆಗಳಲ್ಲಿ ಇಂದೂ ಮಳೆಯ ಸೂಚನೆ

ಪೌರಾಯುಕ್ತೆಗೆ ಧಮ್ಕಿ ಪ್ರಕರಣ, ಕೊನೆಗೂ ಕೈ ನಾಯಕ ರಾಜೀವ್ ಗೌಡ ಲಾಕ್‌

ಕರ್ನಾಟಕ ಬಾಂಗ್ಲಾ ನಿವಾಸಿಗಳ ತವರೂರು: ಅವರನ್ನು ಓಡಿಸಲು ಎಸ್‌ಐಆರ್ ಜಾರಿಗೊಳಿಸಲು ಯತ್ನಾಳ್ ಒತ್ತಾಯ

ಬಾಹ್ಯಾಕಾಶದಲ್ಲಿ ಭಾರತದ ಪತಾಕೆ ಹಾರಿಸಿದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ

ಮನರೇಗಾ ಉಳಿಸಲು ರಾಜಭವನ ಚಲೊ: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿದ ಡಿಕೆಶಿ

ಮುಂದಿನ ಸುದ್ದಿ
Show comments