Webdunia - Bharat's app for daily news and videos

Install App

ಅಗೆಯುತ್ತಿದ್ದ ಜೆಸಿಬಿಗೆ ಜನರು ಅಡ್ಡ ಬಿದ್ದದ್ಯಾಕೆ?

Webdunia
ಮಂಗಳವಾರ, 11 ಡಿಸೆಂಬರ್ 2018 (15:06 IST)
ಜೆಸಿಬಿಗಳು ಕೆಲಸ ಮಾಡುವಾಗ ಜನರು ಅವುಗಳಿಗೆ ಅಡ್ಡ ಬಿದ್ದು, ಅವುಗಳ ಕಾರ್ಯಾಚರಣೆಗೆ ಅಡ್ಡಿಪಡಿಸಿದ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರದಲ್ಲಿ ಅಕ್ರಮ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಸ.ನಂ 77, 78 ಒಟ್ಟು 185.03 ಗುಂಟೆ ಮೀಸಲು ಅರಣ್ಯ ಪ್ರದೇಶವನ್ನು  ಸರ್ಕಾರದ ಅಧಿನಿಯಮದ ಪ್ರಕಾರ ಕೆಲಸ ಮಾಡುತ್ತಿರುವ ಅಧಿಕಾರಿಗಳು, ತೆರವುಗೊಳಿಸುತ್ತಿದ್ದಾರೆ. ಆದರೆ ಅಲ್ಲಿನ ನಿವಾಸಿಗಳು ಜೆಸಿಬಿಗಳಿಗೆ ಅಡ್ಡ ಬಿದ್ದು ಅಡ್ಡಿ ಪಡಿಸಿದ ಘಟನೆ ನಡೆದಿದೆ.

ನಮಗೆ ಕ್ರಿಮಿನಾಶಕ ನೀಡಿ ಎಂದು ಅಲ್ಲಿನ ಜನರು ಗೋಗರೆಯುತ್ತಿದ್ದಾರೆ. ಐದು ಜೆ.ಸಿ.ಬಿ ಗಳೊಂದಿದೆ ತೆರವು ಕಾರ್ಯಾಚರಣೆ ಮಾಡುತ್ತಿರುವ ಅಧಿಕಾರಿಗಳು, ಕೆಲಸ ನಿಲ್ಲಿಸಲು ನಿರಾಕರಿಸುತ್ತಿದ್ದಾರೆ.

ಅಧಿಕಾರಿಗಳ ಕ್ರಮ ಹಾಗೂ ತೆರವು ಕಾರ್ಯಾಚರಣೆಗೆ ಅಲ್ಲಿನ ಜನರು ಅಸಮಧಾನ ಹಾಗೂ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಕಾರ್ಯಾಚರಣೆ ಸಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments