Webdunia - Bharat's app for daily news and videos

Install App

ಸಂಸದ ಪ್ರತಾಪ್ ಸಿಂಹ ಅಭಿಮಾನಿಯೊಬ್ಬ ಪ್ರಕಾಶ್ ರೈಗೆ 9 ರೂಪಾಯಿ ಡಿಡಿ ಕಳುಹಿಸಿದ್ಯಾಕೆ…?

Webdunia
ಮಂಗಳವಾರ, 13 ಮಾರ್ಚ್ 2018 (06:57 IST)
ಮೈಸೂರು : ನಟ ಪ್ರಕಾಶ್ ರೈ ಅವರು ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಾಪ್ ಸಿಂಹ ಅವರ ಅಭಿಮಾನಿಯೊಬ್ಬರು ಪ್ರಕಾಶ್ ರೈ ಅವರಗೆ 9 ರೂ ಗಳ ಡಿಡಿಯೊಂದನ್ನು ಕಳುಹಿಸಿದ್ದಾರೆ.


ಈ ಹಿಂದೆ ಪ್ರತಾಪ್ ಸಿಂಹ ಅವರು ಪ್ರಕಾಶ್ ರೈ ಅವರ ಕುರಿತು ಟ್ವೀಟ್ ಮಾಡಿದ ಹಿನ್ನಲೆಯಲ್ಲಿ ಪ್ರಕಾಶ್ ರೈ ಅವರು ಪ್ರತಾಪ್ ಸಿಂಹ ವಿರುದ್ಧ 1 ರೂ. ಪರಿಹಾರ ಕೇಳಿ ಮೈಸೂರಿನ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಆದ ಕಾರಣ  ತಮಿಳು ಚಿತ್ರರಂಗದ ನಿರ್ಮಾಪಕರ ಸಂಘದ ಉಪಾಧ್ಯಕ್ಷರಾಗಿರುವ ಪ್ರಕಾಶ್ ರೈ ಅವರ ಈ ಕಚೇರಿಯ ವಿಳಾಸಕ್ಕೆ ಪ್ರತಾಪ್ ಸಿಂಹ ಅಭಿಮಾನಿ ಸಂದೇಶ್ ಎಂಬುವವರು  9 ರೂ.ಗಳ ಡಿಡಿಯನ್ನು ಕಳುಹಿಸಿದ್ದಾರೆ. ಜೊತೆಗೆ ಒಂದು ಪತ್ರವನ್ನು ಕಳುಹಿಸಿ, ಅದರಲ್ಲಿ,’ ನೀವು ಒಂದು ರುಪಾಯಿ ಕೇಳಿದ್ದೀರಿ. ನಾನು ನಿಮಗೆ 9 ರೂಪಾಯಿ ಕಳುಹಿಸಿದ್ದೇನೆ ತೆಗೆದುಕೊಳ್ಳಿ. ನಿಮ್ಮ ಮೌಲ್ಯ 1 ರೂಪಾಯಿ ಅಷ್ಟೆ ಅಂತಾ ನೀವೇ ಹೇಳಿದ್ದೀರಿ. ಆದರೆ, ನಾನು ಅದನ್ನು ಸ್ಪಲ್ಪ ಹೆಚ್ಚು ಮಾಡಿ 9 ರೂಪಾಯಿ ಕಳುಹಿಸಿದ್ದೇನೆ’ ಎಂದು ಬರೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments