Webdunia - Bharat's app for daily news and videos

Install App

ಯತ್ನಾಳ್ ಎಂದ್ರೆ ಸಿಡಿಮಿಡಿಯಾಗುತ್ತಿದ್ದ ರೇಣುಕಾಚಾರ್ಯ ಹೀಗ್ಯಾಕೆ ಉಲ್ಟಾ ಹೊಡೆದ್ರು

Sampriya
ಗುರುವಾರ, 13 ಮಾರ್ಚ್ 2025 (16:05 IST)
Photo Courtesy X
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಜತೆ ಹೊಂದಾಣಿಕೆ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿರುವ ಶಾಸಕ ಬಸನಗೌಡ ಪಾಟೀಲ್‌ ಅವರ ಬಳಿ ಬಿಜೆಪಿ ಮಾಜಿ ಸಚಿವ ರೇಣುಕಾಚಾರ್ಯ ಸಂಘರ್ಷ ಬೇಡ ಒಂದಾಗೋಣ ಬನ್ನಿ ಎಂದು ಆಹ್ವಾನ ನೀಡಿದರು.

ಬುಧವಾರ ರಾತ್ರಿ ಯತ್ನಾಳ ಬಣ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಸಭೆ ನಡೆಸಿದ ಬೆನ್ನಲ್ಲೇ ರೇಣುಕಾಚಾರ್ಯ ಅವರು ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿ, ಯತ್ನಾಳ್ ಅವರು ನಮ್ಮ ಸಮುದಾಯದವರು. ಅವರಲ್ಲಿ ಸಂಘರ್ಷ ಬೇಡ ಎಂದು ಕೇಳುತ್ತಾನೆ. ಹಾಗಂತ ನಾನು ಸಾಫ್ಟ್ ಆಗಲ್ಲ ಬಗ್ಗುವುದಿಲ್ಲ. ನಮ್ಮ ನಿಲುವಿನಲ್ಲಿ ಬದಲಾವಣೆಯಿಲ್ಲ ಎಂದರು.

ಎಲ್ಲರೂ ಒಟ್ಟಾಗಿ ಸೇರಿಕೊಂಡು ಈ ಸಮಾಜವನ್ನು ಸಂಘಟನೆ ಮಾಡೋಣ ಎಂದು ಹೇಳಿದರು.

ಸಮಾಜದ ಸಂಘಟನೆ ಅಂತಾ ಬಂದಾಗ ನಾವೆಲ್ಲರೂ ಒಟ್ಟಾಗಿ ಹೋಗಲೇ ಬೇಕು. ಎಲ್ಲರೂ ಒಟ್ಟಾಗಿ ಸೇರಿ ವೀರಶೈವ ಲಿಂಗಾಯತರ ಸಮಾವೇಶವನ್ನು ಮಾಡೋಣ ಎಂದು ಯತ್ನಾಳ್‌ಗೆ ರೇಣುಕಾಚಾರ್ಯ ಆಹ್ವಾನ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಹವಾಮಾನದ ಈ ಬದಲಾವಣೆಯನ್ನು ತಪ್ಪದೇ ಗಮನಿಸಿ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments