Webdunia - Bharat's app for daily news and videos

Install App

ಪದ್ಮಶ್ರೀ ಬೇಡವೆಂದು ಸಿದ್ದೇಶ್ವರ ಸ್ವಾಮೀಜಿ ಮೋದಿಗೆ ಪತ್ರ ಬರೆದಿದ್ದು ಯಾಕೆ?

Webdunia
ಶನಿವಾರ, 27 ಜನವರಿ 2018 (05:56 IST)
ವಿಜಯಪುರ : ಗಣರಾಜ್ಯೋತ್ಸವ  ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಮಾಡಿದ್ದು, ವಿಜಯಪುರ ಜಿಲ್ಲೆಯ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರು ತಮಗೆ ದೊರೆತ ಪ್ರಶಸ್ತಿಯನ್ನು ಗೌರವಯುತವಾಗಿ ಹಿಂತಿರುಗಿಸುವ ಮನವಿ ಪತ್ರವನ್ನು ಪ್ರಧಾನಿ ಮೋದಿ ಅವರಿಗೆ ಬರೆದಿದ್ದಾರೆ.

 
ತನ್ನನ್ನು ಸಂಪರ್ಕಿಸದೇ ಆಯ್ಕೆ ಮಾಡಿದ್ದಕ್ಕೆ ಧನ್ಯವಾದಗಳನ್ನು ತಿಳಿಸುತ್ತಾ, ‘ನಾನೊಬ್ಬ ಸಾಮಾನ್ಯ ಆಧ್ಯಾತ್ಮಿಕ ಜೀವಿ, ಅದಕ್ಕಾಗಿ ನಾನು ಪ್ರಶಸ್ತಿಯನ್ನು ಹಿಂದಿರುಗಿಸುತ್ತಿದ್ದೇನೆ. ತಾವುಗಳು ಅನ್ಯತ ತಪ್ಪು ಭಾವಿಸಬೇಡಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಈ ಹಿಂದೆಯೂ ಹಲವು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ ಕೊಡುವುದಾಗಿ ಸ್ವಾಮೀಜಿ ಅವರನ್ನು ಸಂಪರ್ಕಿಸಿದ್ದವು, ಈ ವೇಳೆಯೂ ಅವರು ಪ್ರಶಸ್ತಿಗಳನ್ನು ತಿರಸ್ಕರಿಸಿದ್ದರು. ಈ ವೇಳೆ ಇಂತಹ ಪ್ರಶಸ್ತಿಗಳು ಬೇರೆ ಬೇರೆ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ ಸಾಧಕರಿಗೆ ನೀಡಿ ಗೌರವಿಸಿ ಎಂದು ಮನವಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments