Webdunia - Bharat's app for daily news and videos

Install App

ಸಚಿವ ತನ್ವೀರ್ ಸೇಠ್ ಕುಸಿದು ಬಿದ್ದಿದ್ದು ಯಾಕಂತೆ…?

Webdunia
ಬುಧವಾರ, 24 ಜನವರಿ 2018 (16:04 IST)
ಮೈಸೂರು : ಮೈಸೂರು ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಜೆಡಿಎಸ್- ಬಿಜೆಪಿ ಬೆಂಬಲಿತ ಅಭ್ಯರ್ಥಿ ಭಾಗ್ಯವತಿ ಅವರು ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಸಚಿವ ತನ್ವೀರ್ ಸೇಠ್ ಅವರು ಮೈಸೂರು ಮೇಯರ್ ಚುನಾವಣೆ ಕಾನೂನು ಬಾಹಿರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 
ಮೇಯರ್ ಚುನಾವಣೆಯಲ್ಲಿ ಗದ್ದಲ ಉಂಟಾಗಿ ಸಚಿವ  ತನ್ವೀರ್ ಸೇಠ್ ಅವರು ಕುಸಿದು ಬಿದ್ದ ಘಟನೆ ನಡೆದಿದ್ದು, ನಂತರ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು’ ನಮ್ಮಿಂದ ಒಬ್ಬರನ್ನ ಅಪಹರಿಸಿ ಹೈಜಾಕ್ ಮಾಡಿದ್ದಾರೆ. ಮೇಯರ್ ಚುನಾವಣೆ ಸಂಪೂರ್ಣ ಕಾನೂನು ಬಾಹಿರ. ಚುನಾವಣೆ ಪ್ರಕ್ರಿಯೆ ಪ್ರಶ್ನಿಸಿ ಕೋರ್ಟ್ ಗೆ ಹೋಗುತ್ತೇವೆ’ ಎಂದು ಹೇಳಿದ್ದಾರೆ. ಇದರಿಂದಾಗಿ ಜೆಡಿಎಸ್ ವಿರುದ್ದ ಕೋರ್ಟ್ ಗೆ ಮೊರೆ ಹೋಗಲು  ಅವರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಸಿದ್ದರಾಮಯ್ಯ ಇಲ್ಲದಿದ್ದರೆ ನಾನಿಲ್ಲ: ಕೆಎನ್ ರಾಜಣ್ಣ

ಮುಂದಿನ ಸುದ್ದಿ
Show comments