Webdunia - Bharat's app for daily news and videos

Install App

ಮಹಿಳೆಯ ಮೇಲೆ ಸಿದ್ದರಾಮಯ್ಯ ರೋಶಾವೇಶಗೊಂಡಿದ್ದಕ್ಕೆ ಬಿಜೆಪಿಯವರು ಹೇಳಿದ್ದೇನು?

Webdunia
ಮಂಗಳವಾರ, 29 ಜನವರಿ 2019 (11:00 IST)
ಬೆಂಗಳೂರು :  ಮಹಿಳೆಯ ಮೇಲೆ ಮಾಜಿ ಸಿಎಂ ಸಿದ್ದರಾಮಯ್ಯ ರೋಶಾವೇಶಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಿದ್ದರಾಮಯ್ಯಗೆ ಟಾಂಗ್ ನೀಡಿದೆ.


ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಮಗನ ವಿರುದ್ಧ ದೂರು ಹೇಳಿದ ಮಾಜಿ ತಾಲೂಕು ಪಂಚಾಯಿತಿ ಉಪಾಧ್ಯಕ್ಷೆ ಮೇಲೆ ದರ್ಪ ತೋರಿದ್ದರು.


ಈ ವಿಚಾರವಾಗಿ ಟ್ವೀಟ್ ಮಾಡಿ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಬಿಜೆಪಿ, ಮರ್ಯಾದಾ ಪುರುಷೋತ್ತಮ ಸಿದ್ದರಾಮಯ್ಯ ಅವರೇ ಇದು ಲಫಂಗಾ ರಾಜಕೀಯ ಅಲ್ಲದೇ ಮತ್ತೇನು? ನಿಮಗೆ ಹೇಸಿಗೆ ಎನಿಸುವುದಿಲ್ಲವೇ ? ಮಹಿಳಾ ಪೊಲೀಸ್ ಸಿಬ್ಬಂದಿ ನಿಂದನೆ ಮಾಡುವುದು, ರೈತ ಮಹಿಳೆ ಮೇಲೆ ಕೀಳುಮಟ್ಟದ ಶಬ್ದ ಬಳಕೆ ಮಾಡುವುದು, ಮಹಿಳೆಯರನ್ನು ತಳ್ಳುವುದು ಮತ್ತು ಅವರ ನಿಂದನೆ ಮಾಡುವುದು, ರೆಸಾರ್ಟ್ ರಾಜಕಾರಣ ಮಾಡುವುದು ಶಾಸಕರ ಹತ್ಯೆಗೆ ಪ್ರಯತ್ನಿಸುವುದು, ಆದರೆ ರೈತರ ಸಾಲ ಮನ್ನಾ ಮಾತ್ರ ಇಲ್ಲ’ ಎಂದು ಬಿಜೆಪಿ ವ್ಯಂಗ್ಯವಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments