Select Your Language

Notifications

webdunia
webdunia
webdunia
webdunia

ಸತೀಶ್ ಜಾರಕಿಹೊಳಿ ವಿರುದ್ಧ ಬ್ರಾಹ್ಮಣ ಸಮುದಾಯದವರು ದೂರು ನೀಡಿದ್ದೇಕೆ?

ಸತೀಶ್ ಜಾರಕಿಹೊಳಿ ವಿರುದ್ಧ ಬ್ರಾಹ್ಮಣ ಸಮುದಾಯದವರು ದೂರು ನೀಡಿದ್ದೇಕೆ?
ಬೆಂಗಳೂರು , ಶನಿವಾರ, 20 ಏಪ್ರಿಲ್ 2019 (09:30 IST)
ಬೆಂಗಳೂರು : ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ವಿರುದ್ಧ ಬ್ರಾಹ್ಮಣ ಸಮುದಾಯದವರು ದೂರು ನೀಡಿದ್ದಾರೆ.


ಸಚಿವ ಸತೀಶ್ ಜಾರಕಿಹೊಳಿಯವರು ದಲಿತರು, ಹಿಂದುಳಿದವರು, ಮುಸ್ಲಿಮರು ಸೇನೆಯಲ್ಲಿ ಪ್ರಾಣ ಬಿಟ್ಟಿದ್ದಾರೆ. ಆದರೆ ದೇಶಪಾಂಡೆ, ಕುಲಕರ್ಣಿ, ಜೋಷಿ ಸೇರಿದಂತೆ ಬ್ರಾಹ್ಮಣರು ಪ್ರಾಣ ಬಿಟ್ಟಿರುವ ಇತಿಹಾಸ ಇಲ್ಲಾ ಎಂದು ಹೇಳಿಕೆ ನೀಡಿದ್ದಾರೆ.


ಈ  ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗಿದ್ದು, ಸತೀಶ್ ಜಾರಕಿಹೊಳಿ ವಿರುದ್ಧ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಗೆ ಬ್ರಾಹ್ಮಣ ಮಹಾಸಭಾದ ಪದಾಧಿಕಾರಿಗಳು ದೂರು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಬೆಂಗಳೂರು, ಸತೀಶ್ ಜಾರಕಿಹೊಳಿ , ಇತಿಹಾಸ, ದೂರು, ಬ್ರಾಹ್ಮಣ, Bangalore, Satish Jarakiholi, History, Complaint, Brahmana

Share this Story:

Follow Webdunia kannada

ಮುಂದಿನ ಸುದ್ದಿ

ಇರೋ ಏಳು ಸೀಟಿಗೆ ಪ್ರಧಾನಿಯಾಗುವ ಕನಸು ಕಾಣ್ತಿದ್ದಾರೆ: ದೇವೇಗೌಡರಿಗೆ ಯಡಿಯೂರಪ್ಪ ಟಾಂಗ್