Select Your Language

Notifications

webdunia
webdunia
webdunia
webdunia

ಬೆಳ್ಳಂಬೆಳಗ್ಗೆ ಬಿಎಸ್‍ವೈ ನಿವಾಸಕ್ಕೆ ಸಿಎಂ ದೌಡಾಯಿಸಿದ್ದಾದ್ರು ಯಾಕೆ?

ಬೆಳ್ಳಂಬೆಳಗ್ಗೆ ಬಿಎಸ್‍ವೈ ನಿವಾಸಕ್ಕೆ ಸಿಎಂ ದೌಡಾಯಿಸಿದ್ದಾದ್ರು ಯಾಕೆ?
ಬೆಂಗಳೂರು , ಸೋಮವಾರ, 29 ಆಗಸ್ಟ್ 2022 (13:46 IST)
ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಿವಾಸಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ದೌಡಾಯಿಸಿದ್ದು, ಕುತೂಹಲಕ್ಕೀಡು ಮಾಡಿತ್ತು.

ಆದರೆ ಬಿಎಸ್ವೈ ಹಾಗೂ ಸಿಎಂ ಭೇಟಿ ಹಿಂದೆ ಮೋದಿ ಆಗಮನದ ಚರ್ಚೆ ಇದ್ದಿರುವುದಾಗಿ ಮೂಲಗಳು ತಿಳಿಸಿವೆ. ಸೆಪ್ಟೆಂಬರ್ 2 ಕ್ಕೆ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಮೋದಿ ಸಮಾವೇಶದ ಕುರಿತು ಯಡಿಯೂರಪ್ಪರ ಜೊತೆ ಸಿಎಂ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಹೆದ್ದಾರಿಯಲ್ಲೆಲ್ಲಾ ನಿಂತ ನೀರು, ಸರಿಪಡಿಸಲು ಸೂಚನೆ : ಸಿಎಂ