ಚುನಾವಣೆಯಲ್ಲಿ ಸೋತಿರೋ ಸವದಿಗೆ ಹೈಕಮಾಂಡ್ ಡಿಸಿಎಂ ಪಟ್ಟ ಕೊಟ್ಟಿದ್ದೇಕೆ?

Webdunia
ಮಂಗಳವಾರ, 27 ಆಗಸ್ಟ್ 2019 (14:15 IST)
ಬೆಂಗಳೂರು: ಬಿಜೆಪಿ ಸರ್ಕಾರದಲ್ಲಿ ಮೂವರಿಗೆ ಡಿಸಿಎಂ ಸ್ಥಾನ ನೀಡುವಂತೆ ಹೈಕಮಾಂಡ್ ಸೂಚಿಸಿದ್ದು, ಆ ಮೂಲಕ ಇದೀಗ ಮೂವರಿಗೆ ಡಿಸಿಎಂ ಹುದ್ದೆ ನೀಡಲಾಗಿದೆ.




ಬಿಜೆಪಿ ಹೈಕಮಾಂಡ್ ಒತ್ತಡಕ್ಕೆ ಮಣಿದಿರುವ ಸಿಎಂ ಯಡಿಯೂರಪ್ಪ, ಗೋವಿಂದ ಕಾರಜೋಣ, ಡಾ.ಅಶ್ವತ್ಥ್ ನಾರಾಯಣ ಹಾಗೂ ಲಕ್ಷ್ಮಣ್ ಸವದಿಗೆ ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಿದ್ದಾರೆ. ಈ ಬಗ್ಗೆ ಬಿಜೆಪಿಯಲ್ಲಿ ಬಾರೀ ವಿರೋಧ ವ್ಯಕ್ತವಾಗಿದ್ದು, ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಅಲ್ಲದೇ ಚುನಾವಣೆಯಲ್ಲಿ ಸೋತಿರೋ ಸವದಿಗೆ ಡಿಸಿಎಂ ಪಟ್ಟ ಕೊಡೋ ಮೂಲಕ ಜಾರಕಿಹೊಳಿ ಪಾರುಪತ್ಯಕ್ಕೆ ಬ್ರೇಕ್ ಹಾಕಲು ಬಿಜೆಪಿ ಹೈಕಮಾಂಡ್ ಪ್ಲ್ಯಾನ್  ಮಾಡಿದೆ ಎಂಬ ಮಾತು ಕೇಳಿಬಂದಿದೆ. ಯಾವುದೇ ಸರ್ಕಾರ ಇದ್ರೂ ಹಿಡಿತ ಹೊಂದಿದ್ದ ಜಾರಕಿಹೊಳಿ ಬ್ರದರ್ಸ್ ಮತ್ತು ಕತ್ತಿ ಬ್ರದರ್ಸ್ ಬಿಟ್ಟು ಸರ್ಕಾರ ನಡೆಸಬಹುದು ಎಂಬ ಸಂದೇಶ ನೀಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments