Webdunia - Bharat's app for daily news and videos

Install App

ಚುನಾವಣೆಯಲ್ಲಿ ಸೋತಿರೋ ಸವದಿಗೆ ಹೈಕಮಾಂಡ್ ಡಿಸಿಎಂ ಪಟ್ಟ ಕೊಟ್ಟಿದ್ದೇಕೆ?

Webdunia
ಮಂಗಳವಾರ, 27 ಆಗಸ್ಟ್ 2019 (14:15 IST)
ಬೆಂಗಳೂರು: ಬಿಜೆಪಿ ಸರ್ಕಾರದಲ್ಲಿ ಮೂವರಿಗೆ ಡಿಸಿಎಂ ಸ್ಥಾನ ನೀಡುವಂತೆ ಹೈಕಮಾಂಡ್ ಸೂಚಿಸಿದ್ದು, ಆ ಮೂಲಕ ಇದೀಗ ಮೂವರಿಗೆ ಡಿಸಿಎಂ ಹುದ್ದೆ ನೀಡಲಾಗಿದೆ.




ಬಿಜೆಪಿ ಹೈಕಮಾಂಡ್ ಒತ್ತಡಕ್ಕೆ ಮಣಿದಿರುವ ಸಿಎಂ ಯಡಿಯೂರಪ್ಪ, ಗೋವಿಂದ ಕಾರಜೋಣ, ಡಾ.ಅಶ್ವತ್ಥ್ ನಾರಾಯಣ ಹಾಗೂ ಲಕ್ಷ್ಮಣ್ ಸವದಿಗೆ ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಿದ್ದಾರೆ. ಈ ಬಗ್ಗೆ ಬಿಜೆಪಿಯಲ್ಲಿ ಬಾರೀ ವಿರೋಧ ವ್ಯಕ್ತವಾಗಿದ್ದು, ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಅಲ್ಲದೇ ಚುನಾವಣೆಯಲ್ಲಿ ಸೋತಿರೋ ಸವದಿಗೆ ಡಿಸಿಎಂ ಪಟ್ಟ ಕೊಡೋ ಮೂಲಕ ಜಾರಕಿಹೊಳಿ ಪಾರುಪತ್ಯಕ್ಕೆ ಬ್ರೇಕ್ ಹಾಕಲು ಬಿಜೆಪಿ ಹೈಕಮಾಂಡ್ ಪ್ಲ್ಯಾನ್  ಮಾಡಿದೆ ಎಂಬ ಮಾತು ಕೇಳಿಬಂದಿದೆ. ಯಾವುದೇ ಸರ್ಕಾರ ಇದ್ರೂ ಹಿಡಿತ ಹೊಂದಿದ್ದ ಜಾರಕಿಹೊಳಿ ಬ್ರದರ್ಸ್ ಮತ್ತು ಕತ್ತಿ ಬ್ರದರ್ಸ್ ಬಿಟ್ಟು ಸರ್ಕಾರ ನಡೆಸಬಹುದು ಎಂಬ ಸಂದೇಶ ನೀಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments