Webdunia - Bharat's app for daily news and videos

Install App

ಗ್ರಾಮ ದೇವಸ್ಥಾನದ ಕಟ್ಟೆಯ ಮೇಲೆ ಸಚಿವ ಕುಳಿತದ್ಯಾಕೆ?

Webdunia
ಶುಕ್ರವಾರ, 28 ಡಿಸೆಂಬರ್ 2018 (15:40 IST)
ಹಾರವಿಲ್ಲ ತುರಾಯಿ ಇಲ್ಲ. ಅತೀ ಸರಳ ರೀತಿಯಲ್ಲಿ ಗ್ರಾಮದ ದೇವಸ್ಥಾನದ ಕಟ್ಟೆಯ ಮೇಲೆ ಕುಳಿತ ಸಚಿವರು ಗ್ರಾಮಸ್ಥರ ಗಮನ ಸೆಳೆದರು.

ಗ್ರಾಮದ ದೇವಸ್ಥಾನದ ಕಟ್ಟೆಯ ಮೇಲೆ ಕುಳಿತ ಕುಂದುಕೊರತೆಗಳನ್ನು ಸಮಾಜ ಕಲ್ಯಾಣ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಆಲಿಸಿದರು.

ಕಲಬುರಗಿ ಜಿಲ್ಲೆಯ ಚಿತ್ತಾಪುರ ಮತಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಗ್ರಾಮಸ್ಥರಿಗೆ ಯಾವುದೇ ಆರ್ಥಿಕ ಹೊರೆಯಾಗದಂತೆ ನೋಡಿಕೊಳ್ಳಲು ದೊಡ್ಡ ಪೆಂಡಾಲಾಗಲಿ, ರಂಗು ರಂಗಿನ ಶಾಲುಗಳಾಗಲಿ, ಊಡುಗರೆಗಳಾಗಲಿ ನೀಡದಂತೆ ನಿಷೇಧಿಸಿದರು. ಪ್ರಿಯಾಂಕ್ ಖರ್ಗೆ ಅವರು ತಾವು ಸಚಿವರೆನ್ನುವುದನ್ನು ತಿಳಿಯದೇ ಗ್ರಾಮಗಳಲ್ಲಿ ಸಾರ್ವಜನಿಕರೊಂದಿಗೆ ಅವರ ಪ್ರತಿನಿಧಿಯಂತೆ ಗ್ರಾಮದ ಸಮಸ್ಯೆಗಳನ್ನು ತಿಳಿದು ಪರಿಹರಿಸಿದರು.

ನಾನು ನನ್ನ ಮತಕ್ಷೇತ್ರದ ಗ್ರಾಮಗಳಿಗೆ ಆಗಮಿಸಿದಾಗ ಅನಾವಶ್ಯಕವಾಗಿ ಗ್ರಾಮಸ್ಥರನ್ನು ಸಂಬೋಧಿಸಿ ಮಾತನಾಡುವುದಿಲ್ಲ. ಅವಶ್ಯಕತೆಯಿದ್ದಾಗ ಮಾತ್ರ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಏನಿದ್ದರೂ ಗ್ರಾಮದಲ್ಲಿ ಸುತ್ತಾಡಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವಲ್ಲಿ ತೊಡಗಲಾಗುವುದು. ಗ್ರಾಮಸ್ಥರು ರಾಜಕೀಯ ಮಾಡದೇ ತಮ್ಮ ಗ್ರಾಮದ ಅಭಿವೃದ್ಧಿಗಾಗಿ ಸಮಸ್ಯೆಗಳನ್ನು ಹೇಳಿಕೊಳ್ಳಬೇಕು. ವೈಯಕ್ತಿಕ ವೈಮನಸ್ಸುಗಳನ್ನು ಬೆಳೆಸಿಕೊಳ್ಳಬಾರದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments