Webdunia - Bharat's app for daily news and videos

Install App

ನನ್ನ ವಿರುದ್ಧ ಮಾತನಾಡಿದ ಮಠಾಧೀಶರು ಮೌನವಹಿಸಿದ್ದು ಯಾಕೆ : ಸಿದ್ದರಾಮಯ್ಯ

Webdunia
ಗುರುವಾರ, 23 ಫೆಬ್ರವರಿ 2023 (17:01 IST)
ಬೆಂಗಳೂರು : ಮಾಂಸಹಾರ ತಿಂದು ದೇವಸ್ಥಾನಕ್ಕೆ ಹೋದ ಸಿ.ಟಿ.ರವಿ ವಾವದವನ್ನ ಸರಣಿ ಟ್ವೀಟ್ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ನನ್ನ ವಿರುದ್ಧ ಮಾತನಾಡಿದ ಮಠಾಧೀಶರು ಈಗ ಮೌನವಾಗಿರುವುದಕ್ಕೆ ಅವರು ಗರಂ ಆಗಿದ್ದಾರೆ.

ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ವಿಡಿಯೋ ಜಗತ್ತಿಗೆಲ್ಲ ಸತ್ಯ ಸಾರುತ್ತಿರುವಾಗ ತಾನು ತಿಂದದ್ದು ನಿಜ, ದೇವಸ್ಥಾನದ ಒಳಪ್ರವೇಶಿಸಿಲ್ಲ, ರಸ್ತೆಯಲ್ಲಿಯೇ ನಿಂತು ಕೈಮುಗಿದಿದ್ದೆ” ಎಂಬ ಸಿ.ಟಿ.ರವಿ ಅವರ ವಾದ, ಸದಾ ಹಸಿಹಸಿ ಸುಳ್ಳು ಹೇಳುವ ಅವರ ಹುಟ್ಟು ಗುಣಕ್ಕೆ ತಕ್ಕ ಹಾಗೆ ಇದೆ ಎಂದು ಕುಟುಕಿದ್ದಾರೆ. 

ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ವೈಯಕ್ತಿಕ ಆಯ್ಕೆಗಳು. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು. ರಾಜಕೀಯ ನಾಯಕರು ಜನತೆಯ ಕಲ್ಯಾಣ, ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚಿಸಬೇಕು. ಬೇರೆಯವರ ದೂಷಣೆಯಲ್ಲಿ ನಿರತರಾಗಿರುವ ಸಿ.ಟಿ.ರವಿ ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದು ವ್ಯಂಗ್ಯವಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಸರ್ಕಾರದ್ದು ಮಾರ್ಜಾಲ ನ್ಯಾಯ: ಸಿಟಿ ರವಿ ವಾಗ್ದಾಳಿ

ಧರ್ಮಸ್ಥಳದಲ್ಲಿ ಎಷ್ಟು ಸ್ಥಳದಲ್ಲಿ ಅಸ್ಥಿಪಂಜರ ಸಿಕ್ಕಿತ್ತು: ಸಿಎಂ ಹೇಳಿದ ಶಾಕಿಂಗ್ ಸತ್ಯ

ಧರ್ಮಸ್ಥಳ ಮಾಸ್ಕ್ ಮ್ಯಾನ್ ರಹಸ್ಯ ಬೇಧಿಸಲು ರಂಗಕ್ಕಿಳಿದ ಖಡಕ್ ಆಫೀಸರ್

ಮಹೇಶ್ ಶೆಟ್ಟಿ ತಿಮರೋಡಿನ ಒದ್ದು ಒಳಗೆ ಹಾಕ್ಸಿದ್ದೀವಿ: ಡಿಕೆ ಶಿವಕುಮಾರ್

ಬೀದಿ ನಾಯಿಗಳ ಎತ್ತಂಗಡಿ ವಿಚಾರದಲ್ಲಿ ಮಹತ್ವದ ತೀರ್ಪು ಕೊಟ್ಟ ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments