Webdunia - Bharat's app for daily news and videos

Install App

ರಾಯಚೂರಿನಲ್ಲಿ ಯುವಕರು ಕಪ್ಪು ಪಟ್ಟಿ ಧರಿಸಿ ಮತ ಚಲಾಯಿಸಿದ್ದೇಕೆ?

Webdunia
ಮಂಗಳವಾರ, 23 ಏಪ್ರಿಲ್ 2019 (10:03 IST)
ರಾಯಚೂರು : ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಈ ಹಿನ್ನಲೆಯಲ್ಲಿ ರಾಯಚೂರಿನ ಕೆಲವು ಯುವಕರು ಕಪ್ಪು ಪಟ್ಟಿ ಧರಿಸಿ ಮತ ಚಲಾಯಿಸಿದ್ದಾರೆ.


ರಾಯಚೂರಿನ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ ಅವರನ್ನು ಕಾಮುಕರು ರೇಪ್ ಮಾಡಿ ಜೀವಂತವಾಗಿ ಸುಟ್ಟು ಕೊಲೆ ಮಾಡಿದ್ದರು. ಮಧು ಪತ್ತಾರ ಸಾವಿನ ಪ್ರಕರಣಕ್ಕೆ ನ್ಯಾಯ ಒದಗಿಸುವಂತೆ ಅನೇಕರು ಆಗ್ರಹಿಸಿದ್ದಾರೆ.


ಅದೇರೀತಿ ರಾಯಚೂರಿನ ಕೆಲವು ಯುವಕರು ಶಕ್ತಿನಗರದ ಡಿಎವಿ ಪಬ್ಲಿಕ್ ಶಾಲೆಯಲ್ಲಿನ ಮತ ಕೇಂದ್ರಕ್ಕೆ ಕಪ್ಪು ಪಟ್ಟಿ ಧರಿಸಿ ಬಂದು ಮತ ಚಲಾಯಿಸುವುದರ ಮೂಲಕ ಮಧು ಸಾವಿಗೆ  ನ್ಯಾಯ ಒದಗಿಸುವಂತೆ ಆಗ್ರಹಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments