ಕುಂಭಮೇಳದಲ್ಲಿ ಅಮ್ಮನವರಿಗೆ ಅಪಚಾರ ಮಾಡಿದ್ಯಾರು?

Webdunia
ಬುಧವಾರ, 20 ಫೆಬ್ರವರಿ 2019 (15:42 IST)
ವಿಶ್ವವಿಖ್ಯಾತಿ ಕುಂಭಮೇಳದಲ್ಲಿ ಅಮ್ಮನವರಿಗೆ ಅಪಚಾರ ಮಾಡಲಾಗಿದೆ.

ಮಹಾಲಕ್ಷ್ಮಿ ಅಮ್ಮನವರಿಗೆ ಅಪಚಾರ ಮಾಡಿರುವ ಘಟನೆ ನಡೆದಿದೆ. ಟಿ.ನರಸೀಪುರದ ತ್ರಿವೇಣಿ ಸಂಗಮದ ಗುಂಜನರಸಿಂಹ ಸ್ವಾಮಿ ದೇವಾಲಯದ ಒಳಭಾಗವಿರುವ ಮಹಾಲಕ್ಷ್ಮಿ ಅಮ್ಮನವರ ಗರ್ಭಗುಡಿಯಲ್ಲಿ ಈ ಘಟನೆ ನಡೆದಿದೆ.

ಗರ್ಭಗುಡಿಗೆ ಬೀಗ ಹಾಕಿ ಅಪಚಾರವೆಸಗಿರುವ ದೇವಸ್ಥಾನದ ಅರ್ಚಕರು, ಭಕ್ತರ ಆಕ್ರೋಶಕ್ಕೆ ಕಾರಣವಾಗಿದ್ದಾರೆ.
ಕೇವಲ ಗರ್ಭಗುಡಿಯ ಬಾಗಿಲ ಬಳಿಯೇ ನಿಂತು ದರ್ಶನ ಪಡೆದ ಭಕ್ತಾಧಿಗಳು, ಅರ್ಚಕರ ನಡೆಗೆ ಕಿಡಿಕಾರಿದ್ದಾರೆ.
ಲಕ್ಷಾಂತರ ಭಕ್ತರ ದರ್ಶನ ಭಾಗ್ಯಕ್ಕೆ ತಣ್ಣೀರೆರಚಿದ ಗುಂಜನರಸಿಂಹ ಸ್ವಾಮಿ ದೇವಸ್ಥಾನದ ಆಡಳಿತ ಮಂಡಳಿಯ ಕ್ರಮಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಗುಂಜನರಸಿಂಹ ದೇವಾಲಯದ ಒಳಗಡೆ ಇರುವ ಪ್ರಮುಖ ಗರ್ಭಗುಡಿ ಮಹಾಲಕ್ಷ್ಮಿ ಅಮ್ಮನವರ ಗರ್ಭಗುಡಿಯಾಗಿದೆ. ಇದಕ್ಕೆ ಬೀಗವನ್ನು ಅರ್ಚಕರು ಹಾಕಿದ್ದಾರೆ. ಆಡಳಿತ ಮಂಡಳಿ ಮತ್ತು ಅರ್ಚಕರ ವಿರುದ್ಧ ಬೇಸರ ವ್ಯಕ್ತಪಡಿಸಿದ ಭಕ್ತಾಧಿಗಳು, ಕುಂಭಮೇಳದ ಕೊನೆಯ ದಿನ ನಡೆದಿರುವಂತಹ ಘಟನೆಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಡಿಪಾರು ಆದೇಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್

ರಾಮಮಂದಿರ ದೇಣಿಗೆ ದುರುಪಯೋಗ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಖಲಿಸ್ತಾನ್ ಗುಂಪಿನಿಂದ ಕೊಲೆ ಬೆದರಿಕೆ: ಭದ್ರತೆಯಲ್ಲಿ ಮಹತ್ವದ ಬದಲಾವಣೆ

ಮಕ್ಕಳಾಗಿಲ್ಲವೆಂದು ಸೊಸೆಯೊಬ್ಬಳನ್ನು ಈ ರೀತಿ ನಡೆಸಿಕೊಳ್ಳುವುದಾ, ಹೀನಾಯ ಘಟನೆ, Video

ಡಿಕೆ ಶಿವಕುಮಾರ್ ಇಡೀ ರಾಜ್ಯದ ಸಿಎಂ, ಅದು ಮರೆಯಬಾರದು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments