Webdunia - Bharat's app for daily news and videos

Install App

ಸಾವಿರಾರು ಲೀಟರ್ ಮದ್ಯ ರಸ್ತೆ ಮೇಲೆ ಸುರಿದದ್ದು ಏಕೆ?

Webdunia
ಶನಿವಾರ, 24 ನವೆಂಬರ್ 2018 (19:47 IST)
ರಾಜ್ಯ ಗಡಿ ಭಾಗವಾಗಿರುವ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಮದ್ಯದ ಹೊಳೆ ಹರಿಯಿತು. ವಿವಿಧ ಬ್ರ್ಯಾಂಡ್ ನ ಸಾವಿರಾರು ಲೀಟರ್ ಮದ್ಯ ರಸ್ತೆ ಮೇಲೆ ಸುರಿಸಲಾಯಿತು. 

ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅಬಕಾರಿ ಇಲಾಖೆಯವರು ಜಿಲ್ಲೆಯಾದ್ಯಂತ ದಾಳಿ ನಡೆಸಿ ವಶಪಡಿಸಿಕೊಂಡ 4600 ಲೀಟರ್ ಗೋವಾ ಅಕ್ರಮ ಮದ್ಯವನ್ನು, ಕಾರವಾರ ಗಡಿಯಲ್ಲಿ ನಾಶ ಪಡಿಸಲಾಯಿತು. ಗೋವಾ ರಾಜ್ಯದಿಂದ ಅಕ್ರಮವಾಗಿ ಸಾಗಿಸಲು ಯತ್ನಿಸಿದ ಮದ್ಯವನ್ನು ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿನ ಬೇರೆ ಬೇರೆ ಪ್ರದೇಶಗಳಲ್ಲಿ ಮಾರಾಟ ಮಾಡುತ್ತಿದ್ದ ಅಕ್ರಮ ಮದ್ಯವನ್ನು ಅಬಕಾರಿ ಇಲಾಖೆಯವರು ವಶ ಪಡಿಸಿಕೊಂಡಿದ್ದರು. 

ಬೇರೆ ಬೇರೆ ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ  ಈ ಮದ್ಯವನ್ನು  ನಾಶ ಪಡಿಸಲಾಯಿತು. ಗೋವಾದಲ್ಲಿ ತಯಾರಿಸಲಾಗಿರುವ ಬಗ್ಗೆ ಲೇಬಲ್ ಹೊಂದಿರುವ ನಕಲಿ ಮದ್ಯವನ್ನು ರಾಜ್ಯಕ್ಕೆ ಸಾಗಿಸುವ ಮೂಲಕ ಇಲ್ಲಿನ ‌ಜನರ ಆರೋಗ್ಯ ಹಾಳು‌ ಮಾಡುವ ಪ್ರಯತ್ನ ನಡೆಸಲಾಗುತ್ತಿದೆ. ಆದ್ದರಿಂದ ಗೋವಾದ ಅಕ್ರಮ‌ ಮದ್ಯವನ್ನು ಯಾರು ಕೂಡ ಸೇವಿಸಬಾರದು ಎಂದು ಅಬಕಾರಿ ಇಲಾಖೆ ಡಿಸಿ ಎಲ್ ಮಂಜುನಾಥ ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments