ಮೂರು ಮನೆಗಳು ಹೊತ್ತಿ ಉರಿದದ್ಯಾಕೆ?

Webdunia
ಮಂಗಳವಾರ, 26 ಫೆಬ್ರವರಿ 2019 (16:16 IST)
ಆ ಮನೆಯಲ್ಲಿನ ಬೆಂಕಿಯ ಅವಘಡ ಮೂರು ಕುಟುಂಬಗಳನ್ನು ಬೀದಿಪಾಲು ಮಾಡಿದೆ. ಬೆಂಕಿಯ ಕೆನ್ನಾಲಿಗೆಯಿಂದಾಗಿ ಅವರು ಆರ್ಥಿಕವಾಗಿ ಜರ್ಝರಿತರಾಗಿದ್ದಾರೆ.

ಆಕಸ್ಮಿಕ ಬೆಂಕಿಗೆ ಮೂರು ಮನೆಗಳು ಹೊತ್ತು ಉರಿದಿವೆ. ಮನೆಯೊಂದರಲ್ಲಿನ ಎರಡು ಸಿಲಿಂಡರ್ ಸ್ಟೋಟಗೊಂಡಿವೆ. ಪರಿಣಾಮ ಈ ದುರಂತ ನಡೆದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ದಾವಣಗೆರೆ ಜಿಲ್ಲೆಯ ಹರಿಹರ ನಗರದ ಸತ್ಯಮ್ಮ ಎಂಬುವರಿಗೆ ಸೇರಿದ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಬೆಂಕಿ ನಿಯಂತ್ರಣಕ್ಕೆ ತರಲು ಅಗ್ನಿ ಶಾಮಕ ದಳದ ಸಿಬ್ಬಂದಿ ಯತ್ನ ನಡೆಸಿದರು.

ಹರಿಹರ ನಗರದ ಗುತ್ತೂರು ಕಾಲೋನಿಯಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿ ಬೆಂಕಿ ಕಾಣಿಸುತ್ತಿದ್ದಂತೆ ಹೊರ ಓಡಿ ಬಂದ ಮನೆಯವರು ಜೀವ ಉಳಿಸಿಕೊಂಡಿದ್ದಾರೆ. ಮನೆಯಲ್ಲಿ ಬೆಂಕಿ‌ಕಾಣಿಸಿಕೊಂಡಿದ್ದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಗಾಗಿದ್ದು ಹೇಗೆ... ರಾಜ್ಯ ಬಿಜೆಪಿ ನಾಯಕರ ಮೇಲೆ ಹೈಕಮಾಂಡ್ ಸಿಟ್ಟಿಗೆದ್ದಿರುವುದು ಯಾಕೆ

ಜಿಟಿ ದೇವೇಗೌಡ್ರ ಹೆಸರೇ ಎತ್ತಬೇಡಿ ನನ್ನ ಮುಂದೆ: ಗರಂ ಆದ ಕುಮಾರಸ್ವಾಮಿ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ

ನಾನು ಅಂಜುವುದು ನೈತಿಕತೆಗೆ ಹೊರತು, ಬೆದರಿಕೆಗಳಿಗಲ್ಲ, ಏಕೆಂದರೆ ನಮ್ಮದು ಅಂಬೇಡ್ಕರ್‌ರವರ ರಕ್ತ: ರಮೇಶ್ ಜಿಗಜಿಣಗಿಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಭಟ್ಕಳದಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ, ಮುಸ್ಲಿಂ ಯುವಕನ ಮೇಲೆ ಲವ್ ಜಿಹಾದ್ ಆರೋಪ

ಮುಂದಿನ ಸುದ್ದಿ
Show comments