Webdunia - Bharat's app for daily news and videos

Install App

ವೀರಪ್ಪ ಮೊಯ್ಲಿ ತಮ್ಮ ಮಗ ಹರ್ಷ ಮೊಯ್ಲಿಗೆ ಟಿಕೆಟ್ ಬೇಡ ಎಂದು ಹೇಳಿರುವುದಕ್ಕೆ ಕಾರಣವೇನು…?

ಕಾಂಗ್ರೆಸ್
Webdunia
ಮಂಗಳವಾರ, 27 ಮಾರ್ಚ್ 2018 (06:47 IST)
ಬೆಂಗಳೂರು : ಇತ್ತೀಚೆಗೆ ತಮ್ಮ ಮಗ ಹರ್ಷ ಮೊಯ್ಲಿಗೆ ಟಿಕೆಟ್ ನಿರಾಕರಿಸಿದ ಕಾರಣವೇ ಕಾಂಗ್ರೆಸ್ ಪಕ್ಷದ ವಿರುದ್ಧವೇ ಟ್ವೀಟ್ ಮಾಡಿದ್ದರು ಎಂದು  ಭಾರೀ ಸುದ್ದಿಯಾಗಿರುವ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರು ಈಗ ತಮ್ಮ ಮಗ ಹರ್ಷ ಮೊಯ್ಲಿ ಅವರಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೋರಿ ಸಲ್ಲಿಸಿದ್ದ ಮನವಿಯನ್ನು ಸ್ಕ್ರೀನಿಂಗ್ ಕಮಿಟಿಗೆ ಕಳುಹಿಸಿಕೊಡಬೇಡಿ ಎಂದು ಮನವಿ ಮಾಡಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಅವರು ತಿಳಿಸಿದ್ದಾರೆ.


ಈ ಬಗ್ಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಅವರು,’ ಸ್ವತಃ ವೀರಪ್ಪ ಮೊಯ್ಲಿ ಅವರು ಸಭೆಯಲ್ಲಿ ತಮ್ಮ ಮಗನ ಟಿಕೆಟ್ ಕುರಿತ ಅರ್ಜಿಯನ್ನು ಪರಿಗಣಿಸಬಾರದು ಎಂದು ಮನವಿ ಮಾಡಿದ್ದಾರೆ. ಅದ್ದರಿಂದ ಅವರ ಅರ್ಜಿಯನ್ನು ಸ್ಕ್ರೀನಿಂಗ್ ಕಮಿಟಿ ಪಟ್ಟಿಯಿಂದ ಕೈಬಿಟ್ಟಿರುವುದಾಗಿ ತಿಳಿಸಿದರು. ಹಾಗೇ ಈ ಸಭೆಯಲ್ಲಿ ಶಾಸಕ ಅಶೋಕ್ ಖೇಣಿ ಹೆಸರು ಸ್ಕ್ರೀನಿಂಗ್ ಕಮಿಟಿಗೆ ಶಿಫಾರಸು ಮಾಡಲಾಗಿದೆ. ಇದೀಗ ವೀರಪ್ಪ ಮೊಯ್ಲಿ ಅವರೇ ತಮ್ಮ ಮಗ ಹರ್ಷ ಮೊಯ್ಲಿಗೆ ಟಿಕೆಟ್ ಬೇಡ ಎಂದು ಹೇಳಿದರುವುದು ಭಾರೀ ಚರ್ಚೆಗೆ ಕಾರಣವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments