Webdunia - Bharat's app for daily news and videos

Install App

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

Sampriya
ಭಾನುವಾರ, 15 ಜೂನ್ 2025 (16:16 IST)
photo Courtesy X
ಕಲಬುರಗಿ: ಅಹಮದಾಬಾದ್‌ನಲ್ಲಿ ನಡೆದ ಏರ್‌ಇಂಡಿಯಾ ವಿಮಾನ ದುರಂತ ಸಂಬಂ ನಾವೇನು ಪ್ರಧಾನಿ ಮೋದಿ ರಾಜೀನಾಮೆಯನ್ನು ಕೇಳಿದ್ವಾ ಎಂದು ಸಚಿವ ಮಹದೇವಪ್ಪ ಅವರು ಪ್ರಶ್ನೆ ಮಾಡಿದ್ದಾರೆ. 

ಕಲಬುರ್ಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ನಡುವಿನ ಪೈಪೋಟಿಯೇ ಕಾರಣ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದರು. ಈ ದುರಂತದಿಂದ ಸರ್ಕಾರಕ್ಕೆಯೇ ನೋವಾಗಿದೆ. ಈ ಘಟನೆ ನಡೆಯ ಬಾರದಿತ್ತು. ಮುಂದೆಂದಿಗೂ ಈ ರೀತಿಯ ದುರಂತ ನಡೆಯ ಬಾರದು ಎಂದರು. 

ಈ ಘಟನೆಯಲ್ಲಿ ರಾಜಕೀಯ ಮಾಡುವುದು ಮೂರ್ಖತನ. ಈ ರೀತಿಯ ಘಟನೆಗಳು ಉತ್ತರ ಪ್ರದೇಶದ ಸೇರಿದಂತೆ ಬೇರೆ ಬೇರೆ ಕಡೆ ನಡೆದಿದೆ. ಇದೀಗ ಅಹಮಾದಾಬಾದ್‌ನಲ್ಲಿ ವಿಮಾನ ದುರಂತ ನಡೆದಿದೆ. ಈ ಸಂಬಂದ ನಾವು ಪ್ರಧಾನಿ ನರೇಂದ್ರ ಮೋದಿಯಲ್ಲಿ ರಾಜೀನಾಮೆಯನ್ನು ಕೇಳಕ್ಕೆ ಆಗುತ್ತಾ.  ಗುಜರಾತ್‌ನ ಗೃಹ ಸಚಿವರಲ್ಲಿ ರಾಜೀನಾಮೆಯನ್ನು ಕೇಳಕ್ಕೆ ಆಗುತ್ತಾ ಎಂದು ಮರು ಪ್ರಶ್ನೆ ಹಾಕಿದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments