Select Your Language

Notifications

webdunia
webdunia
webdunia
webdunia

ಆಗಸ್ಟ್ 5 ರಂದು ಸಿಎಂ ಯಡಿಯೂರಪ್ಪ ದೆಹಲಿಗೆ ಹೋಗುವುದರ ಹಿಂದಿನ ಕಾರಣವೇನು?

ಆಗಸ್ಟ್ 5 ರಂದು ಸಿಎಂ ಯಡಿಯೂರಪ್ಪ ದೆಹಲಿಗೆ ಹೋಗುವುದರ ಹಿಂದಿನ ಕಾರಣವೇನು?
ಬೆಂಗಳೂರು , ಗುರುವಾರ, 1 ಆಗಸ್ಟ್ 2019 (10:58 IST)
ಬೆಂಗಳೂರು : ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರದ ಸಂಚಿವ ಸಂಪುಟ ಆಗಸ್ಟ್ 5 ರವರೆಗೆ ವಿಸ್ತರಣೆ ಆಗುವುದಿಲ್ಲ ಎಂಬ ಅನುಮಾನ ವ್ಯಕ್ತವಾಗಿದೆ.




ಈಗಾಗಲೇ ಬಿಜೆಪಿಯಲ್ಲಿ ಸಚಿವಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದು, ಬಿಜೆಪಿ ಶಾಸಕರು ಜಾತಿ ಅಧಾರದ ಮೇಲೆ ಸಚಿವ ಸಂಪುಟದಲ್ಲಿ ಸ್ಥಾನವನ್ನು ಪಡೆದುಕೊಳ್ಳುವುದಕ್ಕೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.


ಇದು ಸಿಎಂ ಯಡಿಯೂರಪ್ಪ ಅವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಈ ಹಿನ್ನಲೆಯಲ್ಲಿ  ಆಗಸ್ಟ್ 5 ರಂದು ದೆಹಲಿಗೆ ತೆರೆಳಲಿರುವ ಸಿಎಂ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಇಲ್ಲಿ ಹಸುಗಳ ಸಗಣಿಯಿಂದ ರಾಖಿ ತಯಾರಿಸುತ್ತಾರಂತೆ