Webdunia - Bharat's app for daily news and videos

Install App

ದಸರಾದಲ್ಲಿ ಶನಿವೃಕ್ಷಕ್ಕೆ ವಿಶೇಷ ಪೂಜೆ ಮಾಡೋದ್ಯಾಕೆ?

Webdunia
ಮಂಗಳವಾರ, 8 ಅಕ್ಟೋಬರ್ 2019 (18:23 IST)
ವಿಜಯದಶಮಿ ಅಂಗವಾಗಿ ಶಮಿವೃಕ್ಷಕ್ಕೆ ನಡೆಸಲಾದ ವಿಶೇಷ ಪೂಜೆ ಸಮಾರಂಭಕ್ಕೆ ಭಕ್ತಸಾಗರ ಅಪಾರವಾಗಿ ಹರಿದು ಬಂದಿತ್ತು.  
ಮಂಡ್ಯ ಜಿಲ್ಲೆಯ ಪುರಗ್ರಾಮದ ಮಹದೇಶ್ವರ ಬೆಟ್ಟ ಕ್ಷೇತ್ರದಲ್ಲಿ  ಶಮಿವೃಕ್ಷಕ್ಕೆ ವಿಶೇಷ ನೆರವೇರಿತು.

ಶ್ರೀ ಮಹದೇಶ್ವರ ಬೆಟ್ಟ ಕ್ಷೇತ್ರದಲ್ಲಿ ವಿಜಯದಶಮಿಯ ಅಂಗವಾಗಿ ಗಂಗಾಪೂಜೆ, ಶಮೀ ವೃಕ್ಷಪೂಜೆ, ಶ್ರೀ ಬಸವೇಶ್ವರ, 
ಶ್ರೀ ಮಹದೇಶ್ವರ ಹಾಗೂ ಶ್ರೀ ವನದೇವತೆಯ ಪೂಜಾ ಕಾರ್ಯಕ್ರಮಗಳು ಅದ್ದೂರಿಯಾಗಿ ಜರುಗಿದವು.

ಬೆಳ್ಳಿಬೆಟ್ಟದ ಕಾವಲು ಅರಣ್ಯ ಪ್ರದೇಶದ ಮಧ್ಯದಲ್ಲಿರುವ ಶ್ರೀ ಮಹದೇಶ್ವರ ಬೆಟ್ಟ ಕ್ಷೇತ್ರವು ಶ್ರೀ ಬಸಪ್ಪಸ್ವಾಮಿ ಅವರ ನೇತೃತ್ವದಲ್ಲಿ ದಿನದಿಂದ ದಿನಕ್ಕೆ ಪ್ರವರ್ಧಮಾನಕ್ಕೆ ಬರುತ್ತಿದೆ.

 ಲೋಕಕಲ್ಯಾಣಕ್ಕಾಗಿ ನಡೆದ ಶಮೀವೃಕ್ಷದ ಬನ್ನಿಪೂಜಾ ಸಮಾರಂಭದಲ್ಲಿ ಭಾಗವಹಿಸಿದ್ದ ಭಕ್ತರಿಗೆ ನಿಮ್ಮ ಬಾಳು ಬಂಗಾರವಾಗಲಿ ಅಂತ ಬನ್ನಿ ಎಲೆ ನೀಡಿ ಹರಿಸಲಾಯಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments