Webdunia - Bharat's app for daily news and videos

Install App

ದಸರಾದಲ್ಲಿ ಶನಿವೃಕ್ಷಕ್ಕೆ ವಿಶೇಷ ಪೂಜೆ ಮಾಡೋದ್ಯಾಕೆ?

Webdunia
ಮಂಗಳವಾರ, 8 ಅಕ್ಟೋಬರ್ 2019 (18:23 IST)
ವಿಜಯದಶಮಿ ಅಂಗವಾಗಿ ಶಮಿವೃಕ್ಷಕ್ಕೆ ನಡೆಸಲಾದ ವಿಶೇಷ ಪೂಜೆ ಸಮಾರಂಭಕ್ಕೆ ಭಕ್ತಸಾಗರ ಅಪಾರವಾಗಿ ಹರಿದು ಬಂದಿತ್ತು.  
ಮಂಡ್ಯ ಜಿಲ್ಲೆಯ ಪುರಗ್ರಾಮದ ಮಹದೇಶ್ವರ ಬೆಟ್ಟ ಕ್ಷೇತ್ರದಲ್ಲಿ  ಶಮಿವೃಕ್ಷಕ್ಕೆ ವಿಶೇಷ ನೆರವೇರಿತು.

ಶ್ರೀ ಮಹದೇಶ್ವರ ಬೆಟ್ಟ ಕ್ಷೇತ್ರದಲ್ಲಿ ವಿಜಯದಶಮಿಯ ಅಂಗವಾಗಿ ಗಂಗಾಪೂಜೆ, ಶಮೀ ವೃಕ್ಷಪೂಜೆ, ಶ್ರೀ ಬಸವೇಶ್ವರ, 
ಶ್ರೀ ಮಹದೇಶ್ವರ ಹಾಗೂ ಶ್ರೀ ವನದೇವತೆಯ ಪೂಜಾ ಕಾರ್ಯಕ್ರಮಗಳು ಅದ್ದೂರಿಯಾಗಿ ಜರುಗಿದವು.

ಬೆಳ್ಳಿಬೆಟ್ಟದ ಕಾವಲು ಅರಣ್ಯ ಪ್ರದೇಶದ ಮಧ್ಯದಲ್ಲಿರುವ ಶ್ರೀ ಮಹದೇಶ್ವರ ಬೆಟ್ಟ ಕ್ಷೇತ್ರವು ಶ್ರೀ ಬಸಪ್ಪಸ್ವಾಮಿ ಅವರ ನೇತೃತ್ವದಲ್ಲಿ ದಿನದಿಂದ ದಿನಕ್ಕೆ ಪ್ರವರ್ಧಮಾನಕ್ಕೆ ಬರುತ್ತಿದೆ.

 ಲೋಕಕಲ್ಯಾಣಕ್ಕಾಗಿ ನಡೆದ ಶಮೀವೃಕ್ಷದ ಬನ್ನಿಪೂಜಾ ಸಮಾರಂಭದಲ್ಲಿ ಭಾಗವಹಿಸಿದ್ದ ಭಕ್ತರಿಗೆ ನಿಮ್ಮ ಬಾಳು ಬಂಗಾರವಾಗಲಿ ಅಂತ ಬನ್ನಿ ಎಲೆ ನೀಡಿ ಹರಿಸಲಾಯಿತು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments