Select Your Language

Notifications

webdunia
webdunia
webdunia
webdunia

ಹಿಮಾಚಲ, ದೆಹಲಿಯಲ್ಲಿ BJP ಯಾಕೆ ಗೆಲ್ಲಲಿಲ್ಲ? DKS

Why didn't BJP win in Himachal
bangalore , ಸೋಮವಾರ, 12 ಡಿಸೆಂಬರ್ 2022 (18:55 IST)
ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಶಿವಕುಮಾರ್‌ ಟೀಕಾಪ್ರಹಾರ ನಡೆಸಿದ್ದಾರೆ. ಕೆಲವರು ಪ್ರಧಾನಿ ಮೋದಿ ಹೋದರೆ, ದೇಶನೇ ಬದಲಾವಣೆ ಆಗುತ್ತೆ ಎಂದು ಹೇಳುತ್ತಾರೆ. ಆದರೆ, ದೆಹಲಿ ಮತ್ತು ಹಿಮಾಚಲದಲ್ಲಿ ಯಾಕೆ ಗೆಲ್ಲಲಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಕರ್ನಾಟಕಕ್ಕೂ ಬೇರೆ ರಾಜ್ಯಗಳಿಗೂ ಯಾವುದೇ ಸಂಬಂಧವಿಲ್ಲ. ರಾಜ್ಯದ ಜನರು ಬದಲಾವಣೆ ಬಯಸುತ್ತಿದ್ದಾರೆ. ಇವರು ಯಾಕೆ ಬಿಬಿಎಂಪಿ, ಜಿ.ಪಂ, ತಾ.ಪಂ ಚುನಾವಾಣೆ ನಡೆಸುತ್ತಿಲ್ಲ? ಇವರಿಗೆ ಸೋಲಿನ ಭಯ ಕಾಣುತ್ತಿದೆ ಎಂದು ಅವರು ಟೀಕಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಲ್ಲ ಜಿಲ್ಲೆಯಲ್ಲಿ ಮಕ್ಕಳ ಪೊಲೀಸ್‌ ಘಟಕ ಸ್ಥಾಪನೆ