Webdunia - Bharat's app for daily news and videos

Install App

ಸಿದ್ದರಾಮಯ್ಯಗೆ ಹೀಗ್ಯಾಕೆ ಮಾಡಿದ್ರು ಡಿಕೆ ಶಿವಕುಮಾರ್

Krishnaveni K
ಬುಧವಾರ, 17 ಡಿಸೆಂಬರ್ 2025 (09:36 IST)
ಬೆಳಗಾವಿ: ನಿನ್ನೆಯ ಕಲಾಪ ವೀಕ್ಷಿಸಿದ ಅನೇಕರಿಗೆ ಕಾಡಿದ್ದು ಒಂದೇ ಪ್ರಶ್ನೆ. ಸಿಎಂ ಸಿದ್ದರಾಮಯ್ಯಗೆ ಡಿಕೆ ಶಿವಕುಮಾರ್ ಹೀಗ್ಯಾಕೆ ಮಾಡಿದ್ರು ಎಂಬುದು.

ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿಚಾರ ತೆರೆಮರೆಯಲ್ಲಿ ಚರ್ಚೆಯಾಗುತ್ತಿದೆ. ಈ ನಡುವೆ ಬೆಳಗಾವಿ ಅಧಿವೇಶನದಲ್ಲಿ ನಿನ್ನೆ ವಿಪಕ್ಷಗಳು ಸಿಎಂ ಸಿದ್ದರಾಮಯ್ಯನವರ ಕಾಲೆಳೆದಿದೆ. ನೀವೇ ಮುಖ್ಯಮಂತ್ರಿಯಾಗಿರುತ್ತೀರಿ ಎಂದು ಗ್ಯಾರಂಟಿ ಇದೆಯಾ ಎಂದು ಪ್ರಶ್ನೆ ಮಾಡಿವೆ.

ವಿಪಕ್ಷಗಳ ಟಾಂಗ್ ಗೆ ಸಿಎಂ ಸಿದ್ದರಾಮಯ್ಯ ಒಬ್ಬರೇ ನಿಂತು ವೀರಾವೇಷದಿಂದ ಉತ್ತರಿಸಿದ್ದಾರೆ. ಹೈಕಮಾಂಡ್ ಹೇಳುವವರೆಗೂ ನಾನೇ ಮುಖ್ಯಮಂತ್ರಿ. ಈಗಲೂ ನಾನೇನೂ ಮುಂದೆಯೂ ನಾನೇ ಮುಖ್ಯಮಂತ್ರಿ ಎಂದು ಮೂರು ಮೂರು ಸಲ ಹೇಳಿದ್ದಾರೆ.

ಇಷ್ಟೆಲ್ಲಾ ಆಗುವಾಗ ಡಿಕೆ ಶಿವಕುಮಾರ್ ಕೂಡಾ ಸದನದಲ್ಲಿದ್ದರು. ಆದರೆ ವಿಪಕ್ಷಗಳ ಸಿಎಂ ಕುರ್ಚಿ ಕದನದ ಬಾಣಕ್ಕೆ ಡಿಕೆಶಿ ಒಂದೇ ಒಂದು ಉತ್ತರ ಕೊಡಲಿಲ್ಲ. ತನಗೂ ಅದಕ್ಕೂ ಸಂಬಂಧವೇ ಇಲ್ಲ ಎಂಬಂತೆ ಇದ್ದರು. ಇದನ್ನು ನೋಡಿ ಡಿಕೆಶಿ ಹೀಗೇಕೆ ಮಾಡಿದರು ಎಂಬ ಪ್ರಶ್ನೆ ಅನೇಕರಿಗೆ ಮೂಡಿದ್ದು ನಿಜ. ಆದರೆ ಬಾಯಿ ಬಿಟ್ಟರೆ ಮತ್ತೆ ವಿವಾದಗಳಾಗುತ್ತವೆ ಎಂಬ ಕಾರಣಕ್ಕೋ ಏನೋ ಡಿಕೆಶಿ ಮಾತ್ರ ತಮ್ಮದೇ ಲೋಕದಲ್ಲಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಶಾ ಮುಕ್ತ ಭಾರತ ನಿರ್ಮಾಣಕ್ಕೆ ನರೇಂದ್ರ ಮೋದಿ ಸಂಕಲ್ಪ: ಮಹತ್ವದ ಅಭಿಯಾನಕ್ಕೆ ಪ್ರಧಾನಿಯಿಂದ ಚಾಲನೆ

ಕಾವೇರಿ ನೀರಿ ಹಂಚಿಕೆ ವಿಚಾರ, ಸರ್ವಪಕ್ಷ ಸಭೆಯಲ್ಲಿ ಡಿಕೆ ಶಿವಕುಮಾರ್ ಆಡಿದ ಮಾತು ಇಲ್ಲಿದೆ

ಪೊಲೀಸರಿಂದ ಕ್ರೂರವಾಗಿ ಥಳಿಸಲ್ಪಟ್ಟ ಎಲ್ಲಾ ಬಾಲಕಿಯರಲ್ಲಿ ಮೋದಿ ಕ್ಷಮೆ ಕೇಳಬೇಕು, Video

ಕೇರಳದಲ್ಲಿ ವರುಣಾರ್ಭಟ, 8ಮಂದಿ ಸಾವು, 8ಮಂದಿ ನಾಪತ್ತೆ, ನದಿಯಲ್ಲಿ ನೀರಿನ ರಭಸದ Video

ಮಹಿಳಾ ಪೊಲೀಸ್ ಅಧಿಕಾರಿ ನೋಡ ನೋಡುತ್ತಿದ್ದ ಹಾಗೇ ಚಲಿಸುತ್ತಿದ್ದ ರೈಲಿಗೆ ತಲೆಕೊಡಲು ಹೋದ ವ್ಯಕ್ತಿ, ಮುಂದೆ ನಡೆದಿದ್ದೆ ಬೇರೆ, Video

ಮುಂದಿನ ಸುದ್ದಿ
Show comments