Webdunia - Bharat's app for daily news and videos

Install App

ಶವ ಸಂಸ್ಕಾರಕ್ಕೆ ಬಂದವರು ಸಿಟಿ ರವಿ ವಿರುದ್ಧ ಕಿಡಿಕಾರಿದ್ದೇಕೆ?

Webdunia
ಗುರುವಾರ, 22 ಏಪ್ರಿಲ್ 2021 (11:40 IST)
ಬೆಂಗಳೂರು : ಬಿಜೆಪಿ ನಾಯಕ ಸಿಟಿ ರವಿ ವಿರುದ್ಧ ಶವಸಂಸ್ಕಾರಕ್ಕೆ ಕಾಯುತ್ತಿದ್ದ ಜನರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಸಮನಹಳ್ಳಿ ಚಿತಾಗಾರದಲ್ಲಿ ನಡೆದಿದೆ.

ಸಿಟಿ ರವಿ ಆಪ್ತರೊಬ್ಬರು  ಕೊರೊನಾ ಸೋಂಕಿಗೆ ಬಲಿಯಾಗಿದ್ದರು. ಅವರ ಶವಸಂಸ್ಕಾರ ಮಾಡಲು ಸಮನಹಳ್ಳಿ ಚಿತಾಗಾರಕ್ಕೆ ಮೃತದೇಹವನ್ನು ತರಲಾಗಿದೆ. ಆದರೆ ಈಗಾಗಲೇ ಶವಗಾರದಲ್ಲಿ ಶವಸಂಸ್ಕಾರ ಮಾಡಲು ಹಲವು ಜನರು ತುಂಬಾ ಸಮಯದಿಂದ ಕಾಯುತ್ತಿದ್ದರು.

ಆದರೆ ಸಿಟಿ ರವಿ ಆಪ್ತನ ಮೃತದೇಹ ಬಂದ ಹಿನ್ನಲೆಯಲ್ಲಿ  ಆಪ್ತನ ಶವಸಂಸ್ಕಾರಕ್ಕೆ ಮೊದಲ ಅವಕಾಶ ನೀಡಲಾಗಿದೆ. ಈ ಹಿನ್ನಲೆ ಬೆಳಿಗ್ಗೆಯಿಂದ ಶವಸಂಸ್ಕಾರಕ್ಕೆ ಕಾದಿದ್ದವರು ಸಿಟಿ ರವಿ ವಿರುದ್ಧ ಕಿಡಿಕಾರಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments