ಶವ ಸಂಸ್ಕಾರಕ್ಕೆ ಬಂದವರು ಸಿಟಿ ರವಿ ವಿರುದ್ಧ ಕಿಡಿಕಾರಿದ್ದೇಕೆ?

Webdunia
ಗುರುವಾರ, 22 ಏಪ್ರಿಲ್ 2021 (11:40 IST)
ಬೆಂಗಳೂರು : ಬಿಜೆಪಿ ನಾಯಕ ಸಿಟಿ ರವಿ ವಿರುದ್ಧ ಶವಸಂಸ್ಕಾರಕ್ಕೆ ಕಾಯುತ್ತಿದ್ದ ಜನರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಸಮನಹಳ್ಳಿ ಚಿತಾಗಾರದಲ್ಲಿ ನಡೆದಿದೆ.

ಸಿಟಿ ರವಿ ಆಪ್ತರೊಬ್ಬರು  ಕೊರೊನಾ ಸೋಂಕಿಗೆ ಬಲಿಯಾಗಿದ್ದರು. ಅವರ ಶವಸಂಸ್ಕಾರ ಮಾಡಲು ಸಮನಹಳ್ಳಿ ಚಿತಾಗಾರಕ್ಕೆ ಮೃತದೇಹವನ್ನು ತರಲಾಗಿದೆ. ಆದರೆ ಈಗಾಗಲೇ ಶವಗಾರದಲ್ಲಿ ಶವಸಂಸ್ಕಾರ ಮಾಡಲು ಹಲವು ಜನರು ತುಂಬಾ ಸಮಯದಿಂದ ಕಾಯುತ್ತಿದ್ದರು.

ಆದರೆ ಸಿಟಿ ರವಿ ಆಪ್ತನ ಮೃತದೇಹ ಬಂದ ಹಿನ್ನಲೆಯಲ್ಲಿ  ಆಪ್ತನ ಶವಸಂಸ್ಕಾರಕ್ಕೆ ಮೊದಲ ಅವಕಾಶ ನೀಡಲಾಗಿದೆ. ಈ ಹಿನ್ನಲೆ ಬೆಳಿಗ್ಗೆಯಿಂದ ಶವಸಂಸ್ಕಾರಕ್ಕೆ ಕಾದಿದ್ದವರು ಸಿಟಿ ರವಿ ವಿರುದ್ಧ ಕಿಡಿಕಾರಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ತೀರ್ಮಾನ: ಶಾಕ್ ಕೊಟ್ಟ ಸಿದ್ದು

Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ಮಾತ್ರ ಇಂದು ಭಾರೀ ಮಳೆ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments