ನಿಮ್ಮ ತಪ್ಪು ಮುಚ್ಚಿಕೊಳ್ಳಲು ಜನರಿಗೇಕೆ ಲಾಕ್ ಡೌನ್ ಗುಮ್ಮ ತೋರಿಸ್ತೀರಾ? ಸರ್ಕಾರದ ಮೇಲೆ ಖಾದರ್ ಕಿಡಿ

Webdunia
ಶುಕ್ರವಾರ, 16 ಏಪ್ರಿಲ್ 2021 (11:45 IST)
ಬೆಂಗಳೂರು : ಲಾಕ್ ಡೌನ್ ಅನ್ನೋದು  ಕೊರೊನಾಗೆ ಮದ್ದಲ್ಲ ಎಂದು  ಟ್ವೀಟರ್  ನಲ್ಲಿ ಮಾಜಿ ಸಚಿವ ಖಾದರ್ ಅಸಮಾಧಾನಗೊಂಡಿದ್ದಾರೆ.

ಕೊರೊನಾ ಕೇಕೆ ಹಾಕಲು ಶುರುವಾಗಿ 15 ತಿಂಗಳುಗಳೇ ಕಳೆಯಿತು. ಇದಕ್ಕೆ ಇನ್ನೂ ಏನು ತಯಾರಿ ಬಾಕಿ ಇದೆ ತಿಳಿಸಿ. ಇಷ್ಟೂ ದಿನ ನೀವು ಮಾಡಿರುವುದಾದರೂ ಏನು? ನಿಮ್ಮ ತಪ್ಪು ಮುಚ್ಚಿಕೊಳ್ಳಲು ಜನರಿಗೇಕೆ ಲಾಕ್ ಡೌನ್ ಗುಮ್ಮ ತೋರಿಸ್ತೀರಾ? ಎಂದು ಸರ್ಕಾರಕ್ಕೆ ಮಾಜಿ ಸಚಿವ ಯು.ಟಿ.ಖಾದರ್ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು

ಬಿಹಾರ, ಉತ್ತರ ಪ್ರದೇಶ ನಡುವೆ ರಾಮ ಸೀತೆಯ ಬಾಂಧವ್ಯವಿದೆ: ಯೋಗಿ

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ಸಂತೋಷ್ ಹೆಗ್ಡೆ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments