Webdunia - Bharat's app for daily news and videos

Install App

ಕೊಲೆಗಾರರನ್ನು ಸರ್ಕಾರ ಯಾಕೆ ಬಂಧಿಸುತ್ತಿಲ್ಲ? ನಪುಂಸಕ ಸರಕಾರವೇ?: ಈಶ್ವರಪ್ಪ

Webdunia
ಮಂಗಳವಾರ, 12 ಸೆಪ್ಟಂಬರ್ 2017 (20:27 IST)
ಕೊಲೆಗಾರರನ್ನು ರಾಜ್ಯ ಸರಕಾರ ಯಾಕೆ ಬಂಧಿಸುತ್ತಿಲ್ಲ, ಇದೊಂದು ನಪುಂಸಕ ಸರಕಾರವೇ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ.
ಕೊಲೆಗಾರರನ್ನು ರಾಜ್ಯ ಸರಕಾರ ಯಾಕೆ ಬಂಧಿಸುತ್ತಿಲ್ಲ? ಕಲಬುರಗಿ ಹಂತಕರನ್ನು ಬಂಧಿಸಲು ತಡೆದಿದ್ದರಾದರೂ ಯಾರು? ಅನುಮಾನವಿದ್ದರೆ ಪ್ರಕರಣನ್ನು ಸಿಬಿಐಗೆ ಕೊಡಿ ಎಂದು ಕಿಡಿಕಾರಿದರು.
 
ಸಂಘಪರಿವಾರದವರನ್ನು ಬಂಧಿಸಲು ಮೆರವಣಿಗೆ ಮಾಡಿಸ್ತಾರೆ. ಸಂಘಪರಿವಾರ, ಬಿಜೆಪಿ ಹೆಸರಲ್ಲಿ ಘೋಷಣೆಗಳನ್ನು ಕೂಗಿಸ್ತಾರೆ, ವಿಚಾರವಾದಿಗಳ ಗೊಡ್ಡು ಬೆದರಿಕೆಗಳಿಗೆ ಸಂಘಪರಿವಾರ ಬೆದರುವುದಿಲ್ಲ ಎಂದು ತಿಳಿಸಿದ್ದಾರೆ.
 
ಸಂಘಪರಿವಾರಕ್ಕೆ ಕೊಲೆ ಸುಲಿಗೆಗಳಲ್ಲಿ ನಂಬಿಕೆಯಿಲ್ಲ. ಅದೊಂದು ದೇಶಭಕ್ತ ಸಂಘಟನೆಯಾಗಿದೆ ಎಂದು ತಿರುಗೇಟು ನೀಡಿದ್ದಾರೆ. ವಿಚಾರವಾದಿಗಳಿಗೆ ಆರೆಸ್ಸೆಸ್ ಬಿಜೆಪಿ ಮೇಲೆ ಆರೋಪ ಹೊರಿಸುವುದೇ ಕಾಯಕವಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments