Webdunia - Bharat's app for daily news and videos

Install App

ರಾಜ್ಯ ಭ್ರಷ್ಟಾಚಾರದ ರಾಜಧಾನಿಯಾಗಿರೋ ಬಗ್ಗೆ ಮೋದಿ ಏಕೆ ಮಾತಾಡ್ತಿಲ್ಲ?

Webdunia
ಮಂಗಳವಾರ, 28 ಫೆಬ್ರವರಿ 2023 (19:32 IST)
ಬೆಂಗಳೂರು : ಭ್ರಷ್ಟಾಚಾರ ಸಹಿಸುವುದಿಲ್ಲ ಎನ್ನುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ಬಿಜೆಪಿ ಸರ್ಕಾರದ 40% ಕಮಿಷನ್ ಬಗ್ಗೆ ಮಾತನಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ.
 
ಭ್ರಷ್ಟಾಚಾರ ಸಹಿಸುವುದಿಲ್ಲ ಎಂಬ ಮೋದಿ ಅವರ ಹೇಳಿಕೆ ಬಗ್ಗೆ ಮಾತನಾಡಿದ ಅವರು, 40% ಕಮಿಷನ್ ದೂರು ನೀಡಿದ ಕೆಂಪಣ್ಣ ಅವರಿಗೆ ಯಾಕೆ ಉತ್ತರ ನೀಡುತ್ತಿಲ್ಲ? ಪಿಎಸ್ಐ ಹಗರಣ, ನೇಮಕಾತಿ ಅಕ್ರಮ ಯಾರಿಂದ ಆಗುತ್ತಿದೆ? ಸ್ಕಿಲ್ ಇಂಡಿಯಾ ಕಿಲ್ ಇಂಡಿಯಾ ಆಗಿದೆ.

ಇದೆಲ್ಲದರ ಬಗ್ಗೆ ನಾವು ಮಾಹಿತಿ ಸಂಗ್ರಹಿಸುತ್ತಿದ್ದೇವೆ. ನಂತರ ಈ ವಿಚಾರವಾಗಿ ಮಾತನಾಡುತ್ತೇವೆ. ಈ ಹಗರಣಗಳ ಬಗ್ಗೆ ಮೋದಿ ಅವರಿಗೆ ಮಾಹಿತಿ ಇಲ್ಲವೇ? ಎಂದು ಪ್ರಶ್ನೆ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಬಿಹಾರ ಪೊಲೀಸರು ನನ್ನನ್ನು ತಡೆಯಲು ಸಾಧ್ಯವಾಗಲಿಲ್ಲ: ರಾಹುಲ್ ಗಾಂಧಿ

Rajnath Singh: ಭಾರತ ಯುದ್ಧವನ್ನು ಬೆಂಬಲಿಸುವುದಿಲ್ಲ, ನಮ್ಮ ತಂಟೆಗೆ ಬಂದರೆ ಬಿಡಲ್ಲ: ರಾಜನಾಥ ಸಿಂಗ್‌

ಸೇನೆ, ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌: ರಾಯಚೂರಿನಲ್ಲಿ ಮುಸ್ಲಿಂ ವ್ಯಕ್ತಿ ಅರೆಸ್ಟ್‌

India Pakistan: ನಮ್ಮ ದೇಶದಲ್ಲಿನ್ನು ಪಾಕಿಸ್ತಾನ ಧ್ವಜ, ಸರಕು ಮಾರಾಟ ಮಾಡುವಂತಿಲ್ಲ

ಸೋಫಿಯಾ ಖುರೇಷಿ ವಿರುದ್ಧ ನಾಲಗೆ ಹರಿಬಿಟ್ಟ ಸಚಿವ ವಿಜಯ್ ಶಾಗೆ ಕ್ಲಾಸ್‌ ತೆಗೆದುಕೊಂಡ ಸುಪ್ರೀಂಕೋರ್ಟ್‌

ಮುಂದಿನ ಸುದ್ದಿ
Show comments