Webdunia - Bharat's app for daily news and videos

Install App

ದಾನಿಗಳು ನೀಡಿದ್ರು ಬರೋಬ್ಬರಿ 1.5 ಕೋಟಿ ಏಕೆ?

Webdunia
ಗುರುವಾರ, 6 ಜೂನ್ 2019 (18:30 IST)
ಮಕ್ಕಳ ಮನೆ ಆರಂಭಕ್ಕೆ ದಾನಿಗಳು ಬರೋಬ್ಬರಿ ಒಂದುವರೆ ಕೋಟಿ ರೂಪಾಯಿಗಳನ್ನು ನೀಡಿ ಮಾದರಿಯಾಗಿದ್ದಾರೆ.

ಮಂಡ್ಯ ಜಿಲ್ಲೆಯ ಮಂಡ್ಯದ ಶೀಳನೆರೆ ಹೋಬಳಿಯ ರಾಯಸಮುದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಮನೆಯನ್ನು ಆರಂಭಿಸಿ ದಾನಿಗಳ ನೆರವಿನಿಂದ ಒಂದೂವರೆ ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸುತ್ತಿರುವ ಹೈಟೆಕ್ ಶಾಲಾ ಕಟ್ಟಡಕ್ಕೆ ಶಾಸಕ ನಾರಾಯಣಗೌಡ ಭೂಮಿ ಪೂಜೆ ನೆರವೇರಿಸಿದರು.

ರಾಯಸಮುದ್ರ ಗ್ರಾಮವು ತಾಲ್ಲೂಕಿನಲ್ಲಿಯೇ ಮಾದರಿ ಗ್ರಾಮವಾಗಿದ್ದು, ಗ್ರಾಮದ ಹೆಮ್ಮೆಯ ಪುತ್ರ ಮಂಜೇಗೌಡರ ನೇತೃತ್ವದಲ್ಲಿ ಮಕ್ಕಳ ಮನೆಯನ್ನು ಆರಂಭಿಸಿದ್ದು ಜಿಲ್ಲೆಯಲ್ಲಿಯೇ ಮಾದರಿಯಾದ ಹೈಟೆಕ್ ಸರ್ಕಾರಿ ಶಾಲಾ ಕಟ್ಟಡವನ್ನು ನಿರ್ಮಿಸಲು ಪಣತೊಟ್ಟು ಭೂಮಿಪೂಜೆಯನ್ನು ನೆರವೇರಿಸಿದ್ದಾರೆ. ಇದು ನಿಜವಾಗಿಯೂ ಹೆಮ್ಮೆಯ ವಿಚಾರವಾಗಿದೆ. ಗ್ರಾಮಕ್ಕೆ ಒಬ್ಬರು ಇಂತಹ ಸೇವಾ ಮನೋಭಾವನೆಯನ್ನು ಹೊಂದಿರುವ ಯುವಕರು ದೊರೆತರೆ ಗ್ರಾಮಗಳ ಚಿತ್ರಣವೇ ಬದಲಾಗಲಿದೆ ಎಂದು ಶಾಸಕರು ಕೊಂಡಾಡಿದರು.

ಕ್ಷೇತ್ರಶಿಕ್ಷಣಾಧಿಕಾರಿ ಎಸ್.ರೇವಣ್ಣ, ತಹಶೀಲ್ದಾರ್ ಎಂ.ಶಿವಮೂರ್ತಿ, ಜಿಲ್ಲಾ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷ ಹೆಚ್.ಟಿ.ಮಂಜು, ಗ್ರಾಮದ ಮುಖಂಡರಾದ ಡಾ.ವೆಂಕಟೇಶ್, ದೇವಾನಂದ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ, ಸಂತೇಬಾಚಹಳ್ಳಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಆರ್.ಬಿ.ಪದ್ಮನಾಭ, ಕ್ಷೇತ್ರ ಸಮನ್ವಯಾಧಿಕಾರಿ ಲಿಂಗರಾಜು, ಶಾಲೆಯ ಮುಖ್ಯ ಶಿಕ್ಷಕ ಕೃಷ್ಣಯ್ಯ ಇತರರಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments