ಗ್ರಾಮ ಪಂಚಾಯಿತಿ ಸದಸ್ಯ ಸತ್ತದ್ದು ಏಕೆ ಗೊತ್ತಾ?

Webdunia
ಭಾನುವಾರ, 17 ಫೆಬ್ರವರಿ 2019 (11:46 IST)
ಸರಕಾರ ಎಷ್ಟೇ ಯೋಜನೆ, ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದ್ದರೂ ಅನ್ನದಾತರ ಸಾವಿನ ಸರಣಿ ಮಾತ್ರ ಮುಂದುವರಿಯುತ್ತಲೇ ಇದೆ.

ಸಾಲದ ಬಾಧೆ ತಾಳಲಾರದೆ ಆತ್ಮಹತ್ಯೆಗೆ ರೈತನೊಬ್ಬ ಶರಣಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೂಡಿ ಗ್ರಾಮದ ರೈತ ಪ್ರಕಾಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರಕಾಶ್ ಬೆಳ್ಳೂಡಿ ಗ್ರಾಮ ಪಂಚಾಯತಿ ಸದಸ್ಯ ಕೂಡ ಆಗಿದ್ದಾರೆ.  ಬೆಳ್ಳೂಡಿ ಗ್ರಾಮದಲ್ಲಿ ಜಮೀನನ್ನು ಹೊಂದಿದ ರೈತ,
ಸಹಕಾರಿ ಬ್ಯಾಂಕ್ ಮತ್ತು ರಾಷ್ಟ್ರೀಯ ಬ್ಯಾಂಕ್ ಗಳು ಸೇರಿದಂತೆ ಕೈ ಸಾಲ ಮಾಡಿಕೊಂಡಿದ್ದರು.

ಲಕ್ಷಾಂತರ ರೂಪಾಯಿ ಸಾಲ ಹೊಂದಿದ್ದ ರೈತ ಪ್ರಕಾಶ್ ಸಾಲದ ಬಾಧೆಗೆ ಹೆದರಿ ವಿಷ ಕುಡಿದು ಆತ್ಮಹತ್ಯೆ ಯತ್ನಿಸಿದ್ದ, ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬ ಈ ವಿಡಿಯೋ ನೋಡುವಾಗ ಎದೆ ಝಳ್ ಎನಿಸುತ್ತದೆ: ಜಿಪ್‌ಲೈನ್ ಆಡುವಾಗ ತುಂಡಾದ ಹಗ್ಗ, 40 ಅಡಿ ಎತ್ತರದಿಂದ ಬಿದ್ದ ಯುವಕ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಮುಂದಿನ ಸುದ್ದಿ
Show comments