Daily Horoscope

ರಾಕೇಶ್ ಸಾವಿಗೆ ನಾನೇಕೆ ಕಾರಣ ಎಂದ ಶಾಸಕ

Webdunia
ಭಾನುವಾರ, 22 ಸೆಪ್ಟಂಬರ್ 2019 (20:47 IST)
ಅನರ್ಹ ಶಾಸಕ ಎಂಟಿಬಿ ನಾಗರಾಜ್ ಹಾಗೂ ಶಾಸಕ ಭೈರತಿ ಸುರೇಶ್ ವಾಗ್ಯುದ್ಧ ನಡೆದಿದೆ. ರಾಜಕೀಯ ಕೆಸರೆರಚಾಟ ಇದೀಗ ತೀವ್ರಗೊಂಡಿದೆ.

ಮಾಜಿ ಸಿಎಂ ಸಿದ್ದರಾಮಯ್ಯರ ಪುತ್ರ ರಾಕೇಶ್ ಸಾವಿಗೆ ಶಾಸಕ ಭೈರತಿ ಸುರೇಶ್ ಕಾರಣ ಅಂತ ಅನರ್ಹ ಶಾಸಕ ಎಂಟಿಬಿ ನಾಗರಾಜ್‍ ನೇರವಾಗಿ ಆರೋಪ ಮಾಡಿದ್ದರು. ಇದೀಗ ಆರೋಪಕ್ಕೆ ಶಾಸಕ ಭೈರತಿ ಸುರೇಶ್ ಟಾಂಗ್ ನೀಡಿದ್ದಾರೆ.

ನಾನು ಹೇಗೆ ರಾಕೇಶ್ ಸಾವಿಗೆ ಕಾರಣ? ಅವನು ನನ್ನ ತಮ್ಮನಿದ್ದಂತೆ ಅಂತ ಭೈರತಿ ಹೇಳಿದ್ದಾರೆ. ರಾಕೇಶ್ ಸಾವಿನ ಬಗ್ಗೆ ಸಿದ್ದರಾಮಯ್ಯ ಮಾತನಾಡಬೇಕು ಹೊರತು ಎಂಟಿಬಿ ನಾಗರಾಜ್ ಅಲ್ಲ ಅಂತ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯರಿಂದ ನೆರವು ಪಡೆದುಕೊಂಡು ಅವರಿಗೆ ತಿರುಮಂತ್ರ ಹಾಕುತ್ತಿರೋ ಎಂಟಿಬಿಗೆ ನೈತಿಕತೆ ಇಲ್ಲ ಅಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವಿಡಿಯೋ ಕೊಟ್ಟಿದ್ದು ಯಾರು, 400 ಹೆಣ್ಮಕ್ಳಿಗೆ ನ್ಯಾಯ ಕೊಟ್ರಾ: ಕುಮಾರಸ್ವಾಮಿ

ಅಮೆರಿಕಾಗೆ ಹೋಗುವ ಮುನ್ನ ಎಲ್ಲಾ ಅಲ್ಲೋಲ ಕಲ್ಲೋಲ ಮಾಡ್ತೀನಿ ಎಂದಿದ್ದ ಕುಮಾರಸ್ವಾಮಿ ಈಗ ಬಂದಾಯ್ತು.. ಮುಂದೇನು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನ್ಯೂಯಾರ್ಕ್ ನಲ್ಲಿ ಭಾರತೀಯ ಮೂಲದ ಯುವತಿ, ಗೆಳೆಯ ರೈಲ್ವೇ ಹಳಿ ಮೇಲೆಯೇ ದುರಂತ ಸಾವು: ಘಟನೆ ಕ್ಯಾಮರಾದಲ್ಲಿ ಸೆರೆ Video

ನಿನ್ನ ಅಮ್ಮನ ಹಾಲನ್ನೇ ನಾನೂ ಕುಡಿದಿರೋದು… ಕರುವಿನ ಜೊತೆ ಹಳ್ಳಿ ಹುಡುಗಿ ಮಾತಿಗೆ ನೆಟ್ಟಿಗರಿಗೆ ನಗುವೋ ನಗು Video

ಮುಂದಿನ ಸುದ್ದಿ
Show comments