Webdunia - Bharat's app for daily news and videos

Install App

ರಾಕೇಶ್ ಸಾವಿಗೆ ನಾನೇಕೆ ಕಾರಣ ಎಂದ ಶಾಸಕ

Webdunia
ಭಾನುವಾರ, 22 ಸೆಪ್ಟಂಬರ್ 2019 (20:47 IST)
ಅನರ್ಹ ಶಾಸಕ ಎಂಟಿಬಿ ನಾಗರಾಜ್ ಹಾಗೂ ಶಾಸಕ ಭೈರತಿ ಸುರೇಶ್ ವಾಗ್ಯುದ್ಧ ನಡೆದಿದೆ. ರಾಜಕೀಯ ಕೆಸರೆರಚಾಟ ಇದೀಗ ತೀವ್ರಗೊಂಡಿದೆ.

ಮಾಜಿ ಸಿಎಂ ಸಿದ್ದರಾಮಯ್ಯರ ಪುತ್ರ ರಾಕೇಶ್ ಸಾವಿಗೆ ಶಾಸಕ ಭೈರತಿ ಸುರೇಶ್ ಕಾರಣ ಅಂತ ಅನರ್ಹ ಶಾಸಕ ಎಂಟಿಬಿ ನಾಗರಾಜ್‍ ನೇರವಾಗಿ ಆರೋಪ ಮಾಡಿದ್ದರು. ಇದೀಗ ಆರೋಪಕ್ಕೆ ಶಾಸಕ ಭೈರತಿ ಸುರೇಶ್ ಟಾಂಗ್ ನೀಡಿದ್ದಾರೆ.

ನಾನು ಹೇಗೆ ರಾಕೇಶ್ ಸಾವಿಗೆ ಕಾರಣ? ಅವನು ನನ್ನ ತಮ್ಮನಿದ್ದಂತೆ ಅಂತ ಭೈರತಿ ಹೇಳಿದ್ದಾರೆ. ರಾಕೇಶ್ ಸಾವಿನ ಬಗ್ಗೆ ಸಿದ್ದರಾಮಯ್ಯ ಮಾತನಾಡಬೇಕು ಹೊರತು ಎಂಟಿಬಿ ನಾಗರಾಜ್ ಅಲ್ಲ ಅಂತ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯರಿಂದ ನೆರವು ಪಡೆದುಕೊಂಡು ಅವರಿಗೆ ತಿರುಮಂತ್ರ ಹಾಕುತ್ತಿರೋ ಎಂಟಿಬಿಗೆ ನೈತಿಕತೆ ಇಲ್ಲ ಅಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments