Webdunia - Bharat's app for daily news and videos

Install App

ರಾಕೇಶ್ ಸಾವಿಗೆ ನಾನೇಕೆ ಕಾರಣ ಎಂದ ಶಾಸಕ

Webdunia
ಭಾನುವಾರ, 22 ಸೆಪ್ಟಂಬರ್ 2019 (20:47 IST)
ಅನರ್ಹ ಶಾಸಕ ಎಂಟಿಬಿ ನಾಗರಾಜ್ ಹಾಗೂ ಶಾಸಕ ಭೈರತಿ ಸುರೇಶ್ ವಾಗ್ಯುದ್ಧ ನಡೆದಿದೆ. ರಾಜಕೀಯ ಕೆಸರೆರಚಾಟ ಇದೀಗ ತೀವ್ರಗೊಂಡಿದೆ.

ಮಾಜಿ ಸಿಎಂ ಸಿದ್ದರಾಮಯ್ಯರ ಪುತ್ರ ರಾಕೇಶ್ ಸಾವಿಗೆ ಶಾಸಕ ಭೈರತಿ ಸುರೇಶ್ ಕಾರಣ ಅಂತ ಅನರ್ಹ ಶಾಸಕ ಎಂಟಿಬಿ ನಾಗರಾಜ್‍ ನೇರವಾಗಿ ಆರೋಪ ಮಾಡಿದ್ದರು. ಇದೀಗ ಆರೋಪಕ್ಕೆ ಶಾಸಕ ಭೈರತಿ ಸುರೇಶ್ ಟಾಂಗ್ ನೀಡಿದ್ದಾರೆ.

ನಾನು ಹೇಗೆ ರಾಕೇಶ್ ಸಾವಿಗೆ ಕಾರಣ? ಅವನು ನನ್ನ ತಮ್ಮನಿದ್ದಂತೆ ಅಂತ ಭೈರತಿ ಹೇಳಿದ್ದಾರೆ. ರಾಕೇಶ್ ಸಾವಿನ ಬಗ್ಗೆ ಸಿದ್ದರಾಮಯ್ಯ ಮಾತನಾಡಬೇಕು ಹೊರತು ಎಂಟಿಬಿ ನಾಗರಾಜ್ ಅಲ್ಲ ಅಂತ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯರಿಂದ ನೆರವು ಪಡೆದುಕೊಂಡು ಅವರಿಗೆ ತಿರುಮಂತ್ರ ಹಾಕುತ್ತಿರೋ ಎಂಟಿಬಿಗೆ ನೈತಿಕತೆ ಇಲ್ಲ ಅಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಮುಂದಿನ ಸುದ್ದಿ
Show comments