Webdunia - Bharat's app for daily news and videos

Install App

ನನಗೆ ಜೀರೊ ಟ್ರಾಫಿಕ್‌ ಯಾಕೆ ಕೊಟ್ರಿ : ಪೊಲೀಸ್ ಆಯುಕ್ತರಿಗೆ ಖಡಕ್ ವಾರ್ನಿಂಗ್

Webdunia
ಭಾನುವಾರ, 11 ಜೂನ್ 2023 (11:50 IST)
ಮೈಸೂರು : ತನಗೆ ಬೇಡ ಎಂದಿದ್ದರೂ ಜೀರೊ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದ ಮೈಸೂರು ಪೊಲೀಸ್ ಆಯುಕ್ತರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆದರು. ನನಗೆ ಜೀರೊ ಟ್ರಾಫಿಕ್ ಯಾಕೆ ಮಾಡಿದ್ದೀರಾ ಎಂದು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.
 
ಮೈಸೂರು ವಿಮಾನ ನಿಲ್ದಾಣದಿಂದ ಜಿಲ್ಲಾ ಪಂಚಾಯಿತಿಗೆ ಸಿದ್ದರಾಮಯ್ಯ ಆಗಮಿಸಿದ್ದರು. ಈ ವೇಳೆ ಜೀರೊ ಟ್ರಾಫಿಕ್ಸ್ ಸೌಲಭ್ಯ ಕಲ್ಪಿಸಿದ್ದಕ್ಕಾಗಿ ಪೊಲೀಸ್ ಆಯುಕ್ತರ ಮೇಲೆ ಗರಂ ಆದರು. “ಜೀರೊ ಟ್ರಾಫಿಕ್ ಏಕೆ ಮಾಡಿದ್ದೀರಾ? ನನಗೆ ಜೀರೊ ಟ್ರಾಫಿಕ್ ಸೌಲಭ್ಯ ಬೇಡ ಅಂತ ಹೇಳಿರೋದು ನಮಗೆ ಗೊತ್ತಿದೆಯಾ ಎಂದು ಸಿಎಂ ಪ್ರಶ್ನಿಸಿದ್ದಾರೆ. 

ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದಾಗ ಏನನ್ನೂ ಮಾತನಾಡದೇ ಪೊಲೀಸ್ ಆಯುಕ್ತರು ನಿಂತಿದ್ದರು. ಆಗ “DONT DO THAT” ಎಂದು ಸಿದ್ದರಾಮಯ್ಯ ಅವರು ಪೊಲೀಸ್ ಆಯುಕ್ತರಿಗೆ ಖಡಕ್ ವಾರ್ನಿಂಗ್ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments