Webdunia - Bharat's app for daily news and videos

Install App

ಆ ಸಚಿವರ ಮೇಲೆ ಸಿಎಂ ಕೆಂಡಕಾರಿದ್ಯಾಕೆ?

Webdunia
ಸೋಮವಾರ, 15 ಜುಲೈ 2019 (15:52 IST)

ಬಿಜೆಪಿಯವರನ್ನು ಭೇಟಿ ಮಾಡಿದ್ದ ಸಚಿವರಿಬ್ಬರ ಮೇಲೆ ಸಿಎಂ ಫುಲ್ ಗರಂ ಆಗಿದ್ದಾರೆ.

ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ್ದ ರಾಜ್ಯದ ಸಚಿವರಿಬ್ಬರ ಮೇಲೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲೇ ಗರಂ ಆಗಿರುವ ಘಟನೆ ನಡೆದಿದೆ.

ಸಚಿವ ಸಾ.ರಾ ಮಹೇಶ್ ಈಚೆಗೆ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಹಾಗೂ ಈಶ್ವರಪ್ಪರನ್ನು ಭೇಟಿ ಮಾಡಿದ್ರು. ಇನ್ನೊಂದೆಡೆ ಬಿಜೆಪಿಗೆ ಸೇರ್ಪಡೆಯಾಗುತ್ತಿರುವ ಜಿ.ಟಿ.ದೇವೇಗೌಡ ಅವರಿಗೆ ಸ್ವಾಗತ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳು ವೈರಲ್ ಆಗುತ್ತಿವೆ.

ಬಿಜೆಪಿಯವರನ್ನ ಭೇಟಿ ಮಾಡಿದ್ಯಾಕೆ? ನಿಮ್ಮಾಟ, ಡ್ರಾಮಾ ಎಲ್ಲಾ ನೋಡಬೇಕಿದೆ ಅಂತ ಕಿಡಿಕಾರಿದ್ದಾರೆ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments