Webdunia - Bharat's app for daily news and videos

Install App

ಲಿಂಗಾಯತ ಮುಖಂಡರ ಮೇಲೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದೇಕೆ?

Webdunia
ಬುಧವಾರ, 31 ಜುಲೈ 2019 (11:33 IST)
ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಪೈಪೋಟಿ ಶುರುವಾಗಿದ್ದು, ಈ ವಿಚಾರಕ್ಕೆ ಲಿಂಗಾಯತ ಮುಖಂಡರ  ಮೇಲೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.



ಈ ಘಟನೆ ಯಡಿಯೂರಪ್ಪ ಅವರ ಡಾಲರ್ಸ್ ಕಾಲೊನಿ ನಿವಾಸದಲ್ಲಿ ನಡೆದಿದೆ. ಆಗಸ್ಟ್ 8 ಅಥವಾ 10ಕ್ಕೆ ಮೊದಲ ಸಂಪುಟ ವಿಸ್ತರಣೆಯಾಗಲಿದೆ ಎಂಬ ಸುದ್ದಿ ಹರಿದಾಡುತ್ತಿರುವ ಹಿನ್ನಲೆಯಲ್ಲಿ ಪಂಚಮಸಾಲಿ ಲಿಂಗಾಯತ ಸಮುದಾಯದಿಂದ 15 ಬಿಜೆಪಿ ಶಾಸಕರು ಗೆದ್ದಿದ್ದು, ಇವರ ಪೈಕಿ 4 ಮಂದಿಗಾದರೂ ಸಂಪುಟದಲ್ಲಿ ಅವಕಾಶ ನೀಡಿ ಎಂದು ಸಮುದಾಯದ ಮುಖಂಡರು ಯಡಿಯೂರಪ್ಪ ಅವರಲ್ಲಿ ಒತ್ತಡ ಹೇರಿದ್ದಾರೆ.


ಇದರಿಂದ ಕೋಪಗೊಂಡ ಸಿಎಂ ಯಡಿಯೂರಪ್ಪ, ಕೇವಲ ನಾಲ್ಕು ಮಾತ್ರ ಸಾಕಾ? ಐದು ಬೇಡವಾ. ನಿಮಗೆ ಎಲ್ಲಾ ಕೊಟ್ಟುಬಿಟ್ಟರೆ ರಾಜೀನಾಮೆ ನೀಡಿದ 16 ಶಾಸಕರು ವಿಷ ಕುಡಿಯಬೇಕಾ ಎಂದು ಯಡಿಯೂರಪ್ಪ ಕಿಡಿಕಾರಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments