ಲಿಂಗಾಯತ ಮುಖಂಡರ ಮೇಲೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದೇಕೆ?

Webdunia
ಬುಧವಾರ, 31 ಜುಲೈ 2019 (11:33 IST)
ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಪೈಪೋಟಿ ಶುರುವಾಗಿದ್ದು, ಈ ವಿಚಾರಕ್ಕೆ ಲಿಂಗಾಯತ ಮುಖಂಡರ  ಮೇಲೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.



ಈ ಘಟನೆ ಯಡಿಯೂರಪ್ಪ ಅವರ ಡಾಲರ್ಸ್ ಕಾಲೊನಿ ನಿವಾಸದಲ್ಲಿ ನಡೆದಿದೆ. ಆಗಸ್ಟ್ 8 ಅಥವಾ 10ಕ್ಕೆ ಮೊದಲ ಸಂಪುಟ ವಿಸ್ತರಣೆಯಾಗಲಿದೆ ಎಂಬ ಸುದ್ದಿ ಹರಿದಾಡುತ್ತಿರುವ ಹಿನ್ನಲೆಯಲ್ಲಿ ಪಂಚಮಸಾಲಿ ಲಿಂಗಾಯತ ಸಮುದಾಯದಿಂದ 15 ಬಿಜೆಪಿ ಶಾಸಕರು ಗೆದ್ದಿದ್ದು, ಇವರ ಪೈಕಿ 4 ಮಂದಿಗಾದರೂ ಸಂಪುಟದಲ್ಲಿ ಅವಕಾಶ ನೀಡಿ ಎಂದು ಸಮುದಾಯದ ಮುಖಂಡರು ಯಡಿಯೂರಪ್ಪ ಅವರಲ್ಲಿ ಒತ್ತಡ ಹೇರಿದ್ದಾರೆ.


ಇದರಿಂದ ಕೋಪಗೊಂಡ ಸಿಎಂ ಯಡಿಯೂರಪ್ಪ, ಕೇವಲ ನಾಲ್ಕು ಮಾತ್ರ ಸಾಕಾ? ಐದು ಬೇಡವಾ. ನಿಮಗೆ ಎಲ್ಲಾ ಕೊಟ್ಟುಬಿಟ್ಟರೆ ರಾಜೀನಾಮೆ ನೀಡಿದ 16 ಶಾಸಕರು ವಿಷ ಕುಡಿಯಬೇಕಾ ಎಂದು ಯಡಿಯೂರಪ್ಪ ಕಿಡಿಕಾರಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments