Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ಗೆ ಅದ್ಧೂರಿ ಸ್ವಾಗತ ಏಕೆ?

Webdunia
ಶನಿವಾರ, 26 ಅಕ್ಟೋಬರ್ 2019 (18:10 IST)
ಮಾಜಿ ಸಚಿವ ಡಿ ಕೆ ಶಿವಕುಮಾರ ಅವರಿಗೆ ಅದ್ಧೂರಿ ಸ್ವಾಗತ ನೀಡಿರುವುದು ಸರಿ ಅಲ್ಲ. ಹೀಗಂತ ಆರೋಪಗಳು ಕೇಳಿಬಂದಿವೆ.

ಡಿಕೆ ಶಿವಕುಮಾರ್ ಯುದ್ಧ ಗೆದ್ದು ಬಂದವರಂತೆ ವರ್ತಿಸುತ್ತಿದ್ದಾರೆ. ಪ್ರಕರಣ ಇನ್ನೂ ನ್ಯಾಯಾಲಯದಲ್ಲಿ ಇರುವಾಗ ಈ ರೀತಿಯ ವರ್ತನೆ ಸರಿ ಅಲ್ಲ. ಹೀಗಂತ ಕಂದಾಯ ಸಚಿವ ಆರ್ ಅಶೋಕ ಹೇಳಿದ್ದಾರೆ.

ಅನರ್ಹಗೊಂಡ ಶಾಸಕರಿಗೆ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡುವ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ. ಆದ್ರೆ, ಯಾರ ಕಾರಣದಿಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ ಎಂಬುದು ಪಕ್ಷದ ಕಾರ್ಯಕರ್ತರಿಗೆ ಗೊತ್ತಿದೆ.
ಅನರ್ಹಗೊಂಡ ಶಾಸಕರ ಬಗ್ಗೆ ಸುಪ್ರಿಂ ಕೋರ್ಟ್ ಇನ್ನೂ ಅಂತಿಮ ತೀರ್ಪು ನೀಡುವುದು ಬಾಕಿ
ಇದೆ. ತೀರ್ಪು ಪ್ರಕಟಗೊಂಡ ನಂತರ ಬಿಜೆಪಿ ಟಿಕೆಟ್ ಅಂತಿಮಗೊಳಿಸಲಾಗುವುದು. ಅನರ್ಹರು ಇನ್ನೂ ಬಿಜೆಪಿ ಸೇರಿಲ್ಲ ಎಂದರು. 

ನೆರೆ ಸಂತ್ರಸ್ತರಿಗೆ ಈಗಾಗಲೇ ಪರಿಹಾರ ನೀಡಲಾಗುತ್ತಿದೆ. ಮನೆ ಬಿದ್ದವರಿಗೆ 5 ಲಕ್ಷ ರೂ. ಹಾಗೂ 30/40 ನಿವೇಶನ ಉಚಿತವಾಗಿ ನೀಡಲಾಗುತ್ತದೆ. ಪರಿಹಾರ ನೀಡಲು ಯಾವುದೇ ಆರ್ಥಿಕ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈ ಉರಿ ತಾಳಲಾರದೆ ನೀರಿನ ಹೊಂಡದಲ್ಲೇ 5 ವರ್ಷ ಕಳೆದ ಬಾಲಕ, ಇದೀಗ ದಿಢೀರ್ ವಿಮಾನವೇರಿದ್ದೇಕೆ

ಸಚಿವ ಕೃಷ್ಣ ಭೈರೇಗೌಡ ಹೆಗಲಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್

ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನ: ಎಸ್‌ಐಟಿ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಮುಂದಿನ ಸುದ್ದಿ
Show comments