Webdunia - Bharat's app for daily news and videos

Install App

ಪೌರತ್ವ ಕಾಯ್ದೆಗೆ ವಿರೋಧ ಯಾಕೆ? ಏನು? ಎತ್ತ?

Webdunia
ಬುಧವಾರ, 18 ಡಿಸೆಂಬರ್ 2019 (21:22 IST)
ಪೌರತ್ವ ಕಾಯ್ದೆಗೆ ವಿರೋಧ ಮಾಡಿ ಪ್ರತಿಭಟನೆ ಮಾಡುತ್ತಿರುವರಿಗೆ ಕಾನೂನು ಏನು? ಅನ್ನೋದೇ ಗೊತ್ತಿಲ್ಲ.

ಹೀಗಂತ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್,  ಲೆಫ್ಟ್ ಪಾರ್ಟಿಗಳು ಪೌರತ್ವ ಕಾಯ್ದೆ ತಿರುಚುವ ಕೆಲಸ ಮಾಡುತ್ತಿದ್ದಾರೆ. ಪ್ರತಿಭಟನೆಕಾರರ ಭಾವನೆ ಕೆರಳಿಸುವ ಕೆಲಸ ಮಾಡುತ್ತಿದ್ದಾರೆ. ಯಾವುದೇ ನಾಗರಿಕನ ಪೌರತ್ವ ಕಸಿದುಕೊಳ್ಳುವ ಕಾಯ್ದೆ ಇಲ್ಲ.

ಜಗತ್ತಿನ ನಾನಾ ದೇಶಗಳಿಂದ ಭಾರತಕ್ಕೆ ಬರ್ತಾರೆ ಅಂದ್ರೆ ಕಾಂಗ್ರೆಸ್ ಗೆ ಹೊಟ್ಟೆ ಉರಿ. ಅದಕ್ಕೆ ಕಾಂಗ್ರೆಸ್ ನವರು ಉತ್ತರ ನೀಡಬೇಕು ಎಂದಿದ್ದಾರೆ.

ಕಾಂಗ್ರೆಸ್ ನವರು ಹಿಂದು - ವಿರೋಧಿ ಹಾಗೂ ಸ್ವಾರ್ಥಕ್ಕಾಗಿ ಪೌರತ್ವ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments