Webdunia - Bharat's app for daily news and videos

Install App

ಬೆಳಗಾವಿ ಪಾಲಿಕೆ ಆಯುಕ್ತರ ವಿರುದ್ಧ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗರಂ ಆಗಿದ್ದೇಕೆ?

Webdunia
ಶನಿವಾರ, 28 ಡಿಸೆಂಬರ್ 2019 (10:28 IST)
ಬೆಳಗಾವಿ : ಬೆಳಗಾವಿ ಪಾಲಿಕೆ ಆಯುಕ್ತರ ವಿರುದ್ಧ ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗರಂ ಆಗಿದ್ದಾರೆ.



ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕಸ ವಿಲೇವಾರಿ ಘಟಕ ವಿಸ್ತರಣೆ ವಿರೋಧಿಸಿ ತುರಮರಿ ಬಳಿ ಪ್ರತಿಭಟನೆ ನಡೆಸುತ್ತಿದ್ದರು. ಆದರೆ ಕಸ ವಿಲೇವಾರಿ ಘಟಕ ವಿಸ್ತರಣೆ ಸಂಬಂಧ ಅಭಿಪ್ರಾಯ ಸಂಗ್ರಹಿಸುವುದಕ್ಕೆ ಅಧಿಕಾರಿಗಳು ಮಾಜಿ ಶಾಸಕ ಸಂಜಯ್ ಪಾಟೀಲ್ ಜೊತೆ ಸಭೆಗೆ ತೆರಳಿದ್ದರು. ಇದರಿಂದ ಕೋಪಗೊಂಡ ಶಾಸಕಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.


‘ಓರ್ವ ಶಾಸಕಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಇಲ್ಲೇ ಸಾಯ್ತಿದ್ದೇವೆ. ನಾವು ಇಲ್ಲಿ ಪ್ರತಿಭಟನೆ ಮಾಡುತ್ತಿರುವುದು ನಿಮಗೆ ಕಾಣ್ತಿಲ್ವಾ. ನೀವು ಪ್ರತಿಭಟನಾ ಸ್ಥಳಕ್ಕೆ ಬರಬೇಕಾ, ಸಭೆಗೆ ಹೋಗಬೇಕಾ? ಆಯುಕ್ತರಾಗಿ ಹೀಗೆ ಮಾಡಲು ನಿಮಗೆ ನಾಚಿಕೆ ಆಗಲ್ವಾ ಸರ್. ಅಧಿಕಾರಿಯಾಗಿ ನಮ್ಮಿಂದ ನೀವು ಹೀಗೆಲ್ಲಾ ಹೇಳಿಸಿಕೊಳ್ಳಬೇಕಾ? ಅಧಿಕಾರಿಗಳಾದ ನಿಮಗೆ ನಾವು ಮರ್ಯಾದೆ ಕೊಡುತ್ತೇವೆ. ಆದರೆ ನಿಮ್ಮ ನಡೆಯಿಂದ ನಮಗೆ ಸಂಕಟವಾಗ್ತಿದೆ ಎಂದು ಗರಂ ಆಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments