Webdunia - Bharat's app for daily news and videos

Install App

ನಿಖಿಲ್ ಕುಮಾರಸ್ವಾಮಿ ಕಾರ್ಯಕ್ಕೆ ಭಾರೀ ಮೆಚ್ಚುಗೆ ಯಾಕೆ?

Webdunia
ಮಂಗಳವಾರ, 13 ಆಗಸ್ಟ್ 2019 (13:54 IST)
ಮಾಜಿ ಮುಖ್ಯಮಂತ್ರಿಯ ಪುತ್ರರಾಗಿರೋ ನಿಖಿಲ್ ಮಾಡಿರೋ ಈ ಕೆಲಸಕ್ಕೆ ಭಾರೀ ಪ್ರಶಂಸೆ ವ್ಯಕ್ತವಾಗತೊಡಗಿದೆ.

ಭಾರೀ ಪ್ರಮಾಣದ ಮಳೆಗೆ ರಾಜ್ಯದ ಹಲವು ಜಿಲ್ಲೆಗಳು ತತ್ತರಿಸಿವೆ. ಏತನ್ಮಧ್ಯೆ ಕನ್ನಡ ಚಿತ್ರರಂಗದ ನಟರು ನೆರೆ ಪೀಡಿತರಿಗೆ ಸಹಾಯ ಹಸ್ತ ಚಾಚುತ್ತಿದ್ದಾರೆ.

‘ಕುರುಕ್ಷೇತ್ರ’ ಚಲನಚಿತ್ರದಲ್ಲಿ ಅಭಿನಯಿಸಿರೋ ನಿಖಿಲ್ ಕುಮಾರಸ್ವಾಮಿ ಪಡೆದುಕೊಂಡಿರೋ ಸಂಭಾವನೆಯನ್ನು ಪ್ರವಾಹ ಸಂತ್ರಸ್ಥರಿಗೆ ಕೊಟ್ಟಿದ್ದಾರೆ.

ಕುರುಕ್ಷೇತ್ರ ಚಲನಚಿತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮನ್ಯು ಪಾತ್ರ ನಿರ್ವಹಿಸಿದ್ದಾರೆ. ಈ ನಡುವೆ ನಿಖಿಲ್ ಪ್ರವಾಹ ಪೀಡಿತರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನ ಕೇಳುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments